Webdunia - Bharat's app for daily news and videos

Install App

ಧಾರವಾಡಕ್ಕೆ ಕಾಲಿಟ್ಟ ಅಗ್ನಿಪಥ್ ಪ್ರತಿಭಟನೆ ಪೊಲೀಸರಿಂದ ಲಘು ಲಾಠಿ ಪ್ರಹಾರ

Webdunia
ಶನಿವಾರ, 18 ಜೂನ್ 2022 (14:17 IST)
ಅಗ್ನಿಪಥ್ ಯೋಜನೆ ವಿರೋಧಿಸಿ ಉತ್ತರ ಭಾರತದ ರಾಜ್ಯಗಳಲ್ಲಿ ನಡೆಯುತ್ತಿರುವ ಪ್ರತಿಭಟನೆ ಕರ್ನಾಟಕಕ್ಕೂ ಕಾಲಿಟ್ಟಿದ್ದು,  ಧಾರವಾಡದಲ್ಲಿ ಪೊಲೀಸರು ಲಾಠಿ ಪ್ರಹಾರ ನಡೆಸಿ ಹಲವರನ್ನು ವಶಕ್ಕೆ ಪಡೆದಿದ್ದಾರೆ.
ಧಾರವಾಡದಲ್ಲಿ ನೂರಾರು ಸಂಖ್ಯೆಯಲ್ಲಿ ಯುವಕರ ನಾಯ್ಕ ಅಡ್ಡಾ ಸರ್ಕಲ್ ಬಳಿ ಜಮಾವಣೆಗೊಂಡರು. ಮುಂಜಾಗೃತ ಕ್ರಮವಾಗಿ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು.
ಸ್ಥಳಕ್ಕೆ ಎಡಿಸಿ ಶಿವಾನಂದ ಭಜಂತ್ರಿ ಸೇರಿದಂತೆ ಡಿಸಿಪಿ ಶ್ರೀಶೈಲ ಬ್ಯಾಕೋಡ್ ಭೇಟಿ ನೀಡಿ ಯುವಕರ ಮನವಿ ಸ್ವೀಕರಿಸಿ ಗಲಾಟೆ ಮಾಡದಂತೆ ಸೂಚನೆ ನೀಡಿದರು.
ಈ ವೇಳೆ ಯುವಕರ ಪ್ರತಿಭಟನೆ ಕೈಮೀರುವ ಹಂತ ತಲುಪುವ ಮುಂಜಾಗೃತೆಯಿಂದ ಪೊಲೀಸರು ಯುವಕರನ್ನು ಚದುರಿಸಿದರು. ಈ ವೇಳೆ ಪೊಲೀಸರ ಜೊತೆ ಯುವಕರ ಮಾತಿನ ಚಕಮಕಿ ನಡೆಸಿದ ಹಿನ್ನೆಲೆ ಎಲ್ಲರನ್ನು ಪೊಲೀಸರು ರಸ್ತೆಯಿಂದ ಹೊರಗೆ ಹಾಕಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹದಾಯಿ ಯೋಜನೆಗೆ ಅನುಮತಿ ನಿರಾಕರಿಸಿ ಕೇಂದ್ರದಿಂದ ಕನ್ನಡಿಗರಿಗೆ ಅನ್ಯಾಯ: ಸಿದ್ದರಾಮಯ್ಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಪರಿಶುದ್ಧ ಚಿನ್ನದ ದರ ಇಂದು ಹೊಸ ದಾಖಲೆ

ಆಂಧ್ರದಲ್ಲಿ ಬಿಜೆಪಿ ಕಾರ್ಯಕರ್ತರ ಹತ್ಯೆ: ಆರ್ ಅಶೋಕ್, ವಿಜಯೇಂದ್ರ ಆಕ್ರೋಶ

ದೆಹಲಿಗೆ ತೆರಳಲಿರುವ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಗೆ ಇಂದಾದ್ರೂ ಸಿಗ್ತಾರಾ ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments