Webdunia - Bharat's app for daily news and videos

Install App

ಆಟೋ ಚಾಲಕನ ನಿರ್ಲಕ್ಷ್ಯಕ್ಕೆ ಮೂವರು ಬಲಿ

Webdunia
ಶನಿವಾರ, 7 ಆಗಸ್ಟ್ 2021 (14:33 IST)
ಪ್ರಯಾಣಿಕರನ್ನ ಕೂರಿಸಿಕೊಂಡು ಅತಿವೇಗದಿಂದ ಅಡ್ಡಾದಿಡ್ಡಿ ಆಟೋ ಚಲಾಯಿಸಿದ ಆಟೋ ಚಾಲಕನ ನಿರ್ಲಕ್ಷ್ಯಕ್ಕೆ ಮೂವರ ಬಲಿಯಾದ ಘಟನೆ ಬೆಂಗಳೂರಿನ ಚಿಕ್ಕಜಾಲ ಬಳಿಯ ಬಾಗಲೂರಿನಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದೆ.
ಆಟೋ ಚಾಲಕ ಕಿರಣ್ (26), ಪ್ರಯಾಣಿಕರಾದ ಅನ್ವರ್ ಹುಸೇನ್ (28) ಮತ್ತು ರಾಹುಲ್ ( 21) ಮೃತಪಟ್ಟಿದ್ದಾರೆ. ಆಟೋದಲ್ಲಿದ್ದ ಮತ್ತೊಬ್ಬ ಪ್ರಯಾಣಿಕ ವಾಸಪ್ಪ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂವರು ಪ್ರಯಾಣಿಕರನ್ನ ಕೂರಿಸಿಕೊಂಡು ಬೂದಿಗೆರೆ ಕಡೆಯಿಂದ ಬಾಗಲೂರು ಕಡೆಗೆ ಬರುತ್ತಿದ್ದ ಆಟೋ ರಸ್ತೆಯಲ್ಲಿ ಪಲ್ಟಿ ಹೊಡೆದು ಕಾರಿಗೆ ಡಿಕ್ಕಿ ಹೊಡೆದಿದೆ.
ಅಪಘಾತ ಬಳಿಕ ಕಾರನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದು, ಚಿಕ್ಕಜಾಲ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಜ್ ಯಾತ್ರೆಗೆ ತೆಗೆದಿಟ್ಟಿದ್ದ 3 ಲಕ್ಷ ಹಣ ಬಸ್ ನಲ್ಲೇ ಬಿಟ್ಟು ಹೋಗಿದ್ದ ದಂಪತಿ: ಕಂಡಕ್ಟರ್ ಮಾಡಿದ ಕೆಲಸಕ್ಕೆ ನೆಟ್ಟಿಗರ ಶಹಬ್ಬಾಶ್ Video

ಬೈ ಬೈ ಅಪ್ಪ ಎಂದ ಮಗಳು ಕೊನೆಗೆ ಚಿನಾಬ್ ನದಿಗೆ ಧುಮುಕಿಯೇ ಬಿಟ್ಟಳು: ಶಾಕಿಂಗ್ ಘಟನೆಯ ವಿಡಿಯೋ ವೈರಲ್ Video

Karnataka Weather: ಕರ್ನಾಟಕದಲ್ಲಿ ಈ ವಾರ ಮಳೆ ಮುನ್ಸೂಚನೆ ಬಗ್ಗೆ ಮಹತ್ವದ ಅಪ್ ಡೇಟ್

ಪಾದಯಾತ್ರೆ ಆರಂಭಿಸಿದ ಬಳಿಕ, ಡಿಕೆ ಶಿವಕುಮಾರ್ ಉತ್ತರ ಕರ್ನಾಟಕದತ್ತ ಮುಖ: ವಿಜಯೇಂದ್ರ

ವಿಟ್ಲಪಿಂಡಿ ಉತ್ಸವದ ವೇಳೆ ಕೆಳಗೆ ಬಿದ್ದ ಕೃಷ್ಣನ ಮಣ್ಣಿನ ಮೂರ್ತಿ, ಭಕ್ತರಲ್ಲಿ ಆತಂಕ

ಮುಂದಿನ ಸುದ್ದಿ
Show comments