Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಜಲ ಕಂಟಕ ಕಾರಣವೇನು ಗೊತ್ತಾ??

Webdunia
ಭಾನುವಾರ, 4 ಸೆಪ್ಟಂಬರ್ 2022 (19:08 IST)
ಬೆಂಗಳೂರಿನಲ್ಲಿ ಜಲ ಕಂಟಕ ಕಾರಣವೇನು ಗೊತ್ತಾ??
 
ಮಳೆ ಜೊತೆ ಸಂಭ್ರಮ ಬರಬೇಕು, ಆದರೆ, ಇಲ್ಲಿ ಜನರಿಗೆ ಆತಂಕ ಬರುತ್ತದೆ. ಈ ರೀತಿ ಅಯ್ಯೋ ಅನ್ನಲು ಕಾರಣ ಮಳೆ ಜೊತೆಗೆ ಬರುವ ಜಲಕಂಟ
ಶತಮಾನಗಳ ಹಿಂದೆ ಬಹಳ ಮುಂದಾಲೋಚನೆಯಿಂದ ವ್ಯವಸ್ಥಿತವಾಗಿ ಬೆಂಗಳೂರು ನಗರಕ್ಕೆ ಕೆಂಪೇಗೌಡರು ಅಡಿಪಾಯ ಹಾಕಿದ್ದರು. ಆದರೆ ಈಗ ಬೆಂಗಳೂರು ಯಾವ ಸ್ಥಿತಿಯಲ್ಲಿದೆ? ಭಾರತದ ಸಿಲಿಕಾನ್ ವ್ಯಾಲಿ ಎಂದು ಕರೆಸಿಕೊಳ್ಳುವ ಮತ್ತು ಸರಕಾರಕ್ಕೆ ಒಳ್ಳೆಯ ಅದಾಯ ತಂದುಕೊಡುವ ಬೆಂಗಳೂರಿಗೆ ಯಾಕಿಂಥ ಪರಿಸ್ಥಿತಿ?
 
ಬೆಂಗಳೂರಿನಲ್ಲಿ ಸ್ವಲ್ಪ ಮಳೆ ಬಂದರೂ ಹಲವು ಪ್ರದೇಶಗಳು ನೀರಿನಲ್ಲಿ ಮುಳುಗಿಹೋಗುತ್ತವೆ. ಬಹುತೇಕ ರಸ್ತೆಗಳು ಸಂಚಾರಕ್ಕೆ ಕಷ್ಟ ಎನಿಸುತ್ತವೆ. ಹಿಂದೆ ಹಲವು ಬಾರಿ ಜನರು ಮಳೆನೀರಿಗೆ ಬಲಿಯಾದ ಘಟನೆಗಳು ನಡೆದಿವೆ. ಈ ವರ್ಷ ಅದೃಷ್ಟಕ್ಕೆ ಅಂಥ ದುರ್ಘಟನೆ ಸಂಭವಿಸದೇ ಹೋದರೂ ಪ್ರಮುಖ ಪ್ರದೇಶಗಳು ನೀರಿನಿಂದ ಮುಳುಗಿಹೋಗಿದ್ದುಂಟು.
ಭಾರತೀಯ ಹವಾಮಾನ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಕಳೆದ ಆಗಸ್ಟ್ ತಿಂಗಳಲ್ಲಿ ಬೆಂಗಳೂರಿನಲ್ಲಿ 377 ಮಿಮೀ ಮಳೆಯಾಗಿದೆ. ಇದು ಬೆಂಗಳೂರಿನ ಇತಿಹಾಸದಲ್ಲೇ ಒಂದು ತಿಂಗಳಲ್ಲಿ ಸುರಿದ ಎರಡನೇ ಅತಿಹೆಚ್ಚು ಮಳೆಪ್ರಮಾಣವಾಗಿದೆ. 1998ರಲ್ಲಿ ಇಲ್ಲಿ 387.1 ಮಿಮೀ ಮಳೆಯಾಗಿದ್ದು ಈಗಲೂ ದಾಖಲೆಯಾಗಿದೆ. 2011 ಮತ್ತು 2017ರಲ್ಲಿ 250 ಮಿಮೀಗಿಂತಲೂ ಹೆಚ್ಚು ಮಳೆಯಾಗಿದ್ದು ಬಿಟ್ಟರೆ ಕಳೆದ 10 ವರ್ಷಗಳಿಂದ ಬೆಂಗಳೂರಿನಲ್ಲಿ ಆಗಸ್ಟ್ ತಿಂಗಳಲ್ಲಿ ಮಳೆ ಪ್ರಮಾಣ 200 ಮಿಮೀ ದಾಟಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಭಾರೀ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ರಾಷ್ಟ್ರಪತಿಯನ್ನು ಭೇಟಿಯಾದ ಪ್ರಧಾನಿ ಮೋದಿ

ಉತ್ತರಪ್ರದೇಶ: ಪೃಥ್ವಿನಾಥ ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 11 ಮಂದಿ

ಮೀರತ್‌ ಭಯಾನಕ ಅಪರಾಧ: 7 ತಿಂಗಳ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

ಮುಂದಿನ ಸುದ್ದಿ
Show comments