ಬೆಳ್ಳಂ ಬೆಳಿಗ್ಗೆ ಅಪಘಾತ- ಸ್ಥಳದಲ್ಲೇ ಇಬ್ಬರ ಸಾವು

Webdunia
ಶನಿವಾರ, 25 ನವೆಂಬರ್ 2017 (11:24 IST)
ಟಂಟಂ ವಾಹನ ಹಾಗೂ ಸ್ವಿಫ್ಟ್ ಕಾರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಜಾತ್ರೆಗೆ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ಭಕ್ತರಲ್ಲಿ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ್ದು, ನಾಲ್ಕೈದು ಜನರು ಗಾಯಗೊಂಡಿರುವ ಅಫಜಲಪುರ ತಾಲ್ಲೂಕಿನ ಗೊಬ್ಬರವಾಡಿ ಗ್ರಾಮದಲ್ಲಿ ಬೆಳ್ಳಂ ಬೆಳಿಗ್ಗೆ ನಡೆದಿದೆ.

ಘಟನೆಯಲ್ಲಿ ಮಹೇಶ ಶೆಟ್ಟಿ (36) ಹಾಗೂ ಈರಯ್ಯ (34) ಸಾವನ್ನಪ್ಪಿದ್ದಾರೆ. ಇವರು ಚಿಣಮಗೇರಿ ಜಾತ್ರೆಗೆ ಹೋಗಿ ಬರುತ್ತಿದ್ದಾಗ ಈ ಘಟನೆ ನಡೆದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ದೇವಲಗಾಣಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಗೊಬ್ಬರವಾಡಿ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಅತಘಾತದ ರಭಸಕ್ಕೆ ವಾಹನಗಳು ಜಖಂಗೊಂಡಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ಅಂಜುವುದು ನೈತಿಕತೆಗೆ ಹೊರತು, ಬೆದರಿಕೆಗಳಿಗಲ್ಲ, ಏಕೆಂದರೆ ನಮ್ಮದು ಅಂಬೇಡ್ಕರ್‌ರವರ ರಕ್ತ: ರಮೇಶ್ ಜಿಗಜಿಣಗಿಗೆ ಪ್ರಿಯಾಂಕ್ ಖರ್ಗೆ ಕೌಂಟರ್

ಭಟ್ಕಳದಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ, ಮುಸ್ಲಿಂ ಯುವಕನ ಮೇಲೆ ಲವ್ ಜಿಹಾದ್ ಆರೋಪ

ಶಾಲೆ ಪುನರಾಂಭವಾಗಿ 18ದಿನಗಳಾದರೂ ದಕ್ಷಿಣ ಕನ್ನಡದ 20ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ

Karnataka MLC Election, ಅಡ್ಡಮತದಾನದ ಬಗ್ಗೆ ಬಿಗ್ ಅಪ್ಡೇಟ್‌ ಕೊಟ್ಟ ಬಿ.ವೈ. ವಿಜಯೇಂದ್ರ

Karnataka MLC Election: ಕಾಂಗ್ರೆಸ್‌ಗೆ 5ಸ್ಥಾನ, ಬಿಜೆಪಿಗೆ 2, ಜೆಡಿಎಸ್‌ಗೆ ಸೋಲು

ಮುಂದಿನ ಸುದ್ದಿ
Show comments