ಬೆಳ್ಳಂ ಬೆಳಿಗ್ಗೆ ಅಪಘಾತ- ಸ್ಥಳದಲ್ಲೇ ಇಬ್ಬರ ಸಾವು

Webdunia
ಶನಿವಾರ, 25 ನವೆಂಬರ್ 2017 (11:24 IST)
ಟಂಟಂ ವಾಹನ ಹಾಗೂ ಸ್ವಿಫ್ಟ್ ಕಾರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಜಾತ್ರೆಗೆ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ಭಕ್ತರಲ್ಲಿ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ್ದು, ನಾಲ್ಕೈದು ಜನರು ಗಾಯಗೊಂಡಿರುವ ಅಫಜಲಪುರ ತಾಲ್ಲೂಕಿನ ಗೊಬ್ಬರವಾಡಿ ಗ್ರಾಮದಲ್ಲಿ ಬೆಳ್ಳಂ ಬೆಳಿಗ್ಗೆ ನಡೆದಿದೆ.

ಘಟನೆಯಲ್ಲಿ ಮಹೇಶ ಶೆಟ್ಟಿ (36) ಹಾಗೂ ಈರಯ್ಯ (34) ಸಾವನ್ನಪ್ಪಿದ್ದಾರೆ. ಇವರು ಚಿಣಮಗೇರಿ ಜಾತ್ರೆಗೆ ಹೋಗಿ ಬರುತ್ತಿದ್ದಾಗ ಈ ಘಟನೆ ನಡೆದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ದೇವಲಗಾಣಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಗೊಬ್ಬರವಾಡಿ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಅತಘಾತದ ರಭಸಕ್ಕೆ ವಾಹನಗಳು ಜಖಂಗೊಂಡಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಬರಿಮಲೆ ಸುತ್ತಲಿನ ವಿವಾದ ಭಕ್ತರಿಗೆ ಯಾವುದೇ ಪರಿಣಾಮ ಬೀರಿಲ್ಲ: ಟಿಡಿಬಿ

ಪಾಕ್‌ನ ಮೂಲೆ ಮೂಲೆಗೂ ನುಗ್ಗುವ ಸಾಮರ್ಥ್ಯ ಭಾರತದ ಬ್ರಹ್ಮೋಸ್ ಕ್ಷಿಪಣಿಗಿದೆ: ರಾಜನಾಥ ಸಿಂಗ್

ಆರ್ ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಕ್ಕೆ ಸಸ್ಪೆಂಡ್: ಅಧಿಕಾರಿ ಬಗ್ಗೆ ತೇಜಸ್ವಿ ಸೂರ್ಯ ಬಿಗ್ ನಿರ್ಧಾರ

ನೊಬೆಲ್ ಪ್ರಶಸ್ತಿ ವಿಜೇತ ಚೀನಾದ ಶತಾಯುಷಿ ಚೆನ್ ನಿಂಗ್ ಯಾಂಗ್ ಇನ್ನಿಲ್ಲ

ಮತಕ್ಕಾಗಿ ಮುಸ್ಲಿಮರನ್ನು ನಿಂದಿಸುವ ಬಿಜೆಪಿ ನಾಯಕರಿಗೆ ಮುಸ್ಲಿಂ ಅಳಿಯನಿದ್ದಾನೆ: ಭೂಪೇಶ್‌ ಬಾಘೇಲ್‌

ಮುಂದಿನ ಸುದ್ದಿ
Show comments