Webdunia - Bharat's app for daily news and videos

Install App

ಮೇ 29ರಿಂದ ಮೂರು ದಿನ ಮೆಟ್ರೋ ಸಂಚಾರ ಬಂದ್

Webdunia
ಭಾನುವಾರ, 28 ಮೇ 2017 (16:32 IST)
ಬೆಂಗಳೂರು: ಸಂಪಿಗೆ ರಸ್ತೆ-ಯಲಚೇನಹಳ್ಳಿ ನಡುವಿನ ನೂತನ ಮೆಟ್ರೋ ಮಾರ್ಗವನ್ನು ರೈಲ್ವೆ ಸುರಕ್ಷತಾ ಆಯುಕ್ತರ ನೇತೃತ್ವದ ತಂಡ ಪರಿಶೀಲನೆ ನಡೆಸಲಿರುವ ಹಿನ್ನೆಲೆಯಲ್ಲಿ ಮೇ 29ರಿಂದ 31ರವರೆಗೆ ರಾಜಾಜಿನಗರ-ಸಂಪಿಗೆ ರಸ್ತೆ ನಿಲ್ದಾಣದ ನಡುವೆ ಮೆಟ್ರೋ ಸಂಚಾರ ಸ್ಥಗಿತಗೊಳಿಸಲಾಗಿದೆ.
 
ಈ 3 ದಿನ ಶ್ರೀರಾಂಪುರ, ಕುವೆಂಪು ರಸ್ತೆ ಹಾಗೂ ಸಂಪಿಗೆ ರಸ್ತೆ ಮೆಟ್ರೋ ನಿಲ್ದಾಣಗಳು ಮುಚ್ಚಿರಲಿವೆ. ನಾಗಸಂದ್ರದಿಂದ ರಾಜಾಜಿನಗರದವರೆಗೆ ಮಾತ್ರ ಮೆಟ್ರೋ ಸಂಚರಿಸಲಿದ್ದು, ರಾಜಾಜಿನಗರದಿಂದ ಮೆಜೆಸ್ಟಿಕ್ ಕೆಂಪೇಗೌಡ ಮೆಟ್ರೋ ನಿಲ್ದಾಣದವರೆಗೆ ಮೆಟ್ರೋ ಫೀಡರ್ ಸೇವೆಗಳನ್ನು ಒದಗಿಸಲಾಗುವುದು ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.
 
ಹಸಿರು ಮೆಟ್ರೋ ಮಾರ್ಗದಲ್ಲಿ 29ರಿಂದ ರೈಲ್ವೆ ಸುರಕ್ಷತಾ ಆಯುಕ್ತ ಕೆ.ಎ. ಮನೋಹರನ್ ನೇತೃತ್ವದ ತಂಡ ಪರಿಶೀಲನೆ ಆರಂಭಿಸಲಿದೆ. 30ರಂದು ಸಂಪಿಗೆ ರಸ್ತೆ, ಕೆ.ಆರ್.ಮಾರುಕಟ್ಟೆ ನಡುವಿನ ಮೆಟ್ರೋ ಸುರಂಗ ಮಾರ್ಗದ ಪರಿಶೀಲನೆ, 31ರಂದು ರೈಲಿನ ವೇಗದ ಪರೀಕ್ಷೆ ನಡೆಯಲಿದೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments