Webdunia - Bharat's app for daily news and videos

Install App

ವಿನಯ ಕುಲಕರ್ಣಿ ವಿರುದ್ಧ ಬಿಜೆಪಿ ಕುತಂತ್ರ– ರಾಮಲಿಂಗಾರೆಡ್ಡಿ

Webdunia
ಭಾನುವಾರ, 26 ನವೆಂಬರ್ 2017 (16:20 IST)
ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ವಿನಯ್ ಕುಲಕರ್ಣಿ ಮೇಲಿನ ಕೊಲೆ ಆರೋಪ ಆಧಾರವಿಲ್ಲದ್ದು, ಇದು ಬಿಜೆಪಿಯವರ ಕುತಂತ್ರ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಆರೋಪಿಸಿದ್ದಾರೆ.

ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ವಿನಯ್ ಕುಲಕರ್ಣಿ ಮೇಲಿನ ಕೊಲೆ ಆರೋಪ ಆಧಾರವಿಲ್ಲದ್ದು, ಇದು ಬಿಜೆಪಿಯವರ ಕುತಂತ್ರ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಆರೋಪಿಸಿದ್ದಾರೆ.

ತುಮಕೂರಿನ ನಾಗವಲ್ಲಿ ಸಮೀಪದ ದೇವಾಲಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮಾತನಾಡಿ, ಯೋಗೀಶಗೌಡರ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಯವರ ಪಾತ್ರವಿದೆ. ಡಿವೈಎಸ್‍ಪಿ ರಾಜಿಸಂಧಾನ ಸಭೆ ನಡೆಸಿದ್ದರು ಎಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ಸಚಿವರು, ಯೋಗೀಶ ಗೌಡ ಮತ್ತು ಅವರ ಸ್ನೇಹಿತರ ನಡುವೆ ಜಮೀನು ವಿಚಾರಕ್ಕೆ ಗಲಾಟೆ ನಡೆದಿದೆ ಎಂದರು. 

ಅಲ್ಲದೆ, ಅವರ ಸ್ನೇಹಿತರ ಮೇಲೆ 25 ಕೇಸುಗಳಿವೆ. ಅದರಲ್ಲಿ 5 ಕೊಲೆ ಯತ್ನ ಪ್ರಕರಣಗಳಿವೆ. ಇದಕ್ಕೆ ವಿನಯ್ ಕುಲಕರ್ಣಿಯವರ ಪಾತ್ರವಿದೆ ಎಂದು ಬಿಜೆಪಿಯವರು ಆರೋಪ ಮಾಡುತ್ತಿದ್ದಾರೆ. ವಕೀಲ ಆನಂದ್ ಎಂಬುವವರಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂಬುದು ಸುಳ್ಳಿನಿಂದ ಕೂಡಿದ್ದು, ಧ್ವನಿ ಸುರುಳಿಯನ್ನು ವಿಧಿ-ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿ ವರದಿ ತರಿಸಿಕೊಳ್ಳಲಾಗುವುದು ಎಂದರು. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments