Webdunia - Bharat's app for daily news and videos

Install App

ಮಂಗಳೂರಿನಲ್ಲಿ ಮುಳುಗಿದ ದೋಣಿ: 12 ಮೀನುಗಾರರ ರಕ್ಷಣೆ

Webdunia
ಗುರುವಾರ, 5 ಆಗಸ್ಟ್ 2021 (20:21 IST)
12 ಜನ ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ಬೋಟ್ ಒಂದು ಸಮುದ್ರ ಮಧ್ಯೆ ನಾಲ್ಕು ವರ್ಷಗಳ ಹಿಂದೆ ಮುಳುಗಿರುವ ಹಡಗಿಗೆ ಡಿಕ್ಕಿಯಾಗಿ ಬೋಟ್ ಮಗುಚಿ ಬಿದ್ದಿದೆ. ಕೂಡಲೇ ಅವರನ್ನು ಹಿಂದಿನಲ್ಲಿದ್ದ ಬೋಟಿನವರು ರಕ್ಷಣೆ ಮಾಡಲು ಯತ್ನಿಸಿದ್ದಾರೆ. ಈ ವೇಳೆ ಹನ್ನೊಂದು ಮಂದಿ ಈಜುತ್ತಾ ಬಂದು ಇನ್ನೊಂದು ಬೋಟಿನ ಮೂಲಕ ಜೀವ ಉಳಿಸಿಕೊಂಡಿದ್ದು ಒಬ್ಬ ನೀರಿನಲ್ಲಿ ಕಾಣೆಯಾಗಿದ್ದಾನೆ.
ಕಾಣೆಯಾದವನು ತಮಿಳುನಾಡು ಮೂಲದವನು. ಉಳ್ಳಾಲ ಮೊಗವೀರಪಟ್ಟದ ಭಾನುಪ್ರಕಾಶ್ ಎಂಬುವವರ ಮಾಲೀಕತ್ವದ ಆದ್ಯ ಹೆಸರಿನ ಬೋಟ್ ಇದಾಗಿದೆ.
ಮುಳುಗಿದ್ದ ಬಾರ್ಜ್ ಹಡಗನ್ನು ತೆರವುಗೊಳಿಸಿಲ್ಲ ಹಾಗೂ ಹಡಗು ಇರುವ ಬಗ್ಗೆ ಯಾವುದೇ ಗುರುತನ್ನೂ ಹಾಕಿಲ್ಲ. ಇದರಿಂದಾಗಿ ಮೀನುಗಾರಿಕಾ ಬೋಟ್ ಗಳಿಗೆ ಇದು ಅಪಾಯಕಾರಿಯಾಗಿದೆ ಎಂದು ಮೀನುಗಾರರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments