Webdunia - Bharat's app for daily news and videos

Install App

ಓಖಿ ಚಂಡಮಾರುತ ಹೊಡೆತಕ್ಕೆ ಮದುವೆ ಮನೆ ಓಡಿದ ವಧು-ವರ, ಸಂಬಂಧಿಕರು!

Webdunia
ಭಾನುವಾರ, 3 ಡಿಸೆಂಬರ್ 2017 (13:12 IST)
ಕಡಲ ತೀರದಲ್ಲಿ ಚಂಡಮಾರುತ ಅಬ್ಬರ ಜೋರಾಗಿದ್ದು, ಓಖಿಯ ಹೊಡೆತಕ್ಕೆ ಮದುವೆ ಮನೆಯಿಂದ ವಧು-ವರ ಹಾಗೂ ಸಂಬಂಧಿಕರು ಓಡಿ ಹೋಗಿರುವ ಘಟನೆ ನಡೆದಿದೆ.

ಮಂಗಳೂರಿನ ಉಳ್ಳಾಲದ ಕಡಲ ಕಿನಾರೆಯ ಸಮುದ್ರ ತೀರದಲ್ಲಿ ಮದುವೆಯ ವೇದಿಕೆಗೆ ಚಂಡಮಾರುತದ ಅಲೆ ಅಪ್ಪಳಿಸಿದೆ. ಅಲೆಯ ರಭಸಕ್ಕೆ ಬೆದರಿದ ವಧು-ವರ ಹಾಗೂ ಸಂಬಂಧಿಕರು ವೇದಿಕೆಯಿಂದ ಓಡಿ ಹೋಗಿದ್ದಾರೆ.

ಮಂಗಳೂರು ಭಾಗದಲ್ಲಿ ಓಖಿ ಅಬ್ಬರ ಇನ್ನೂ ಮುಂದುವರೆದಿದ್ದು, ಜನರು ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments