Webdunia - Bharat's app for daily news and videos

Install App

ಓಖಿ ಚಂಡಮಾರುತ ಹೊಡೆತಕ್ಕೆ ಮದುವೆ ಮನೆ ಓಡಿದ ವಧು-ವರ, ಸಂಬಂಧಿಕರು!

Webdunia
ಭಾನುವಾರ, 3 ಡಿಸೆಂಬರ್ 2017 (13:12 IST)
ಕಡಲ ತೀರದಲ್ಲಿ ಚಂಡಮಾರುತ ಅಬ್ಬರ ಜೋರಾಗಿದ್ದು, ಓಖಿಯ ಹೊಡೆತಕ್ಕೆ ಮದುವೆ ಮನೆಯಿಂದ ವಧು-ವರ ಹಾಗೂ ಸಂಬಂಧಿಕರು ಓಡಿ ಹೋಗಿರುವ ಘಟನೆ ನಡೆದಿದೆ.

ಮಂಗಳೂರಿನ ಉಳ್ಳಾಲದ ಕಡಲ ಕಿನಾರೆಯ ಸಮುದ್ರ ತೀರದಲ್ಲಿ ಮದುವೆಯ ವೇದಿಕೆಗೆ ಚಂಡಮಾರುತದ ಅಲೆ ಅಪ್ಪಳಿಸಿದೆ. ಅಲೆಯ ರಭಸಕ್ಕೆ ಬೆದರಿದ ವಧು-ವರ ಹಾಗೂ ಸಂಬಂಧಿಕರು ವೇದಿಕೆಯಿಂದ ಓಡಿ ಹೋಗಿದ್ದಾರೆ.

ಮಂಗಳೂರು ಭಾಗದಲ್ಲಿ ಓಖಿ ಅಬ್ಬರ ಇನ್ನೂ ಮುಂದುವರೆದಿದ್ದು, ಜನರು ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments