Webdunia - Bharat's app for daily news and videos

Install App

ಪ್ರಯಾಣಿಕರ ಜೀವವುಳಿಸಿ ಸಾವನ್ನಪ್ಪಿದ ಚಾಲಕ!

Webdunia
ಶುಕ್ರವಾರ, 17 ಮಾರ್ಚ್ 2017 (10:15 IST)
ತುಮಕೂರು: ಈ ಬಸ್ ಚಾಲಕ ಸಾವಿನಲ್ಲೂ ಸಾಹಸ ಮಾಡಿದ್ದಾರೆ. ತಾನು ಸಾಯುವ ಸ್ಥಿತಿಯಲ್ಲಿದ್ದರೂ, ಸಮಯಪ್ರಜ್ಞೆ ಮೆರೆದು ತನ್ನ ಬಸ್ ನಲ್ಲಿದ್ದ 50 ಪ್ರಯಾಣಿಕರ ಜೀವ ಉಳಿಸಿದ್ದಾರೆ.

 

ಇದು ನಡೆದಿರುವುದು ತುಮಕೂರಿನ ಲಕ್ಕನ ಹಳ್ಳಿ ಎಂಬಲ್ಲಿ. ಬಸ್ ಚಲಾಯಿಸುತ್ತಿದ್ದಾಗಲೇ ಚಾಲಕ ನಾಗರಾಜ್ ಗೆ ಹೃದಯಾಘಾತವಾಗಿತ್ತು. ಆ ಸಂದರ್ಭದಲ್ಲಿ ಅವರು ಸಮಯ ಪ್ರಜ್ಞೆ ಮೆರೆಯದೇ ಇದ್ದಿದ್ದರೆ ಅಲ್ಲೇ ಇದ್ದ ಸೇತುವೆಯಿಂದ ಬಸ್ ಕೆಳಗುರುಳುವ ಅಪಾಯವಿತ್ತು.

ಆದರೆ ಬಸ್ ಒಂದು ಬದಿಗೆ ನಿಲ್ಲಿಸಿ ಪ್ರಯಾಣಿಕರನ್ನು ಸುರಕ್ಷಿತವಾಗಿರಿಸಿಯೇ ಪ್ರಾಣ ಬಿಟ್ಟಿದ್ದಾರೆ. ಆದರೂ, ಬಸ್ ನಲ್ಲಿದ್ದ ಪ್ರಯಾಣಿಕರು ಚಾಲಕನನ್ನು ಆಸ್ಪತ್ರೆಗೆ ಸಾಗಿಸಿದರೂ, ಪ್ರಯೋಜನವಾಗಲಿಲ್ಲ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments