Webdunia - Bharat's app for daily news and videos

Install App

ಪ್ರಯಾಣಿಕರ ಜೀವವುಳಿಸಿ ಸಾವನ್ನಪ್ಪಿದ ಚಾಲಕ!

Webdunia
ಶುಕ್ರವಾರ, 17 ಮಾರ್ಚ್ 2017 (10:15 IST)
ತುಮಕೂರು: ಈ ಬಸ್ ಚಾಲಕ ಸಾವಿನಲ್ಲೂ ಸಾಹಸ ಮಾಡಿದ್ದಾರೆ. ತಾನು ಸಾಯುವ ಸ್ಥಿತಿಯಲ್ಲಿದ್ದರೂ, ಸಮಯಪ್ರಜ್ಞೆ ಮೆರೆದು ತನ್ನ ಬಸ್ ನಲ್ಲಿದ್ದ 50 ಪ್ರಯಾಣಿಕರ ಜೀವ ಉಳಿಸಿದ್ದಾರೆ.

 

ಇದು ನಡೆದಿರುವುದು ತುಮಕೂರಿನ ಲಕ್ಕನ ಹಳ್ಳಿ ಎಂಬಲ್ಲಿ. ಬಸ್ ಚಲಾಯಿಸುತ್ತಿದ್ದಾಗಲೇ ಚಾಲಕ ನಾಗರಾಜ್ ಗೆ ಹೃದಯಾಘಾತವಾಗಿತ್ತು. ಆ ಸಂದರ್ಭದಲ್ಲಿ ಅವರು ಸಮಯ ಪ್ರಜ್ಞೆ ಮೆರೆಯದೇ ಇದ್ದಿದ್ದರೆ ಅಲ್ಲೇ ಇದ್ದ ಸೇತುವೆಯಿಂದ ಬಸ್ ಕೆಳಗುರುಳುವ ಅಪಾಯವಿತ್ತು.

ಆದರೆ ಬಸ್ ಒಂದು ಬದಿಗೆ ನಿಲ್ಲಿಸಿ ಪ್ರಯಾಣಿಕರನ್ನು ಸುರಕ್ಷಿತವಾಗಿರಿಸಿಯೇ ಪ್ರಾಣ ಬಿಟ್ಟಿದ್ದಾರೆ. ಆದರೂ, ಬಸ್ ನಲ್ಲಿದ್ದ ಪ್ರಯಾಣಿಕರು ಚಾಲಕನನ್ನು ಆಸ್ಪತ್ರೆಗೆ ಸಾಗಿಸಿದರೂ, ಪ್ರಯೋಜನವಾಗಲಿಲ್ಲ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದ ಯಾವೆಲ್ಲಾ ಜಿಲ್ಲೆಗಳಲ್ಲಿ ಈ ವಾರ ಭಾರೀ ಮಳೆ ಸಾಧ್ಯತೆ ಇಲ್ಲಿದೆ ವಿವರ

ನಿರಂತರ ಮಳೆಯಾಗಿದ್ದ ಕರಾವಳಿ ಭಾಗದಲ್ಲಿ ಇಂದಿನಿಂದ ಹೇಗಿರಲಿದೆ ಗೊತ್ತಾ ಹವಾಮನ

ಪೊಲೀಸರ ಎದುರೇ ಕಲ್ಲುಗಳನ್ನು ಎಸೆದಿದ್ದಾರೆ: ಮಮತಾ ಬ್ಯಾನರ್ಜಿ ಆಕ್ರೋಶ

ಮನೆಯಲ್ಲಿಟ್ಟರೆ ಕಳ್ಳತನವಾಗುತ್ತದೆಂದು ಭೂಮಿಯಲ್ಲಿ ಹೂತಿಟ್ಟ 5ಲಕ್ಷ, ಅಗತ್ಯ ಬಿದ್ದಾಗ ತೆಗೆದು ನೋಡಿದಾಗ ರೈತ ಶಾಕ್

Video, ನೋಡನೋಡುತ್ತಿದ್ದ ಹಾಗೇ ನಿಯಂತ್ರಣ ಕಳೆದುಕೊಂಡ ಬಸ್ ಡ್ರೈವರ್‌, ಮುಂದೇನಾಯ್ತು ನೋಡಿ

ಮುಂದಿನ ಸುದ್ದಿ
Show comments