Webdunia - Bharat's app for daily news and videos

Install App

ಬಸ್ ನಿರ್ವಾಹಕ, ಚಾಲಕನಿಂದ ಮಹಿಳೆಗೆ ಕಿರುಕುಳ

Webdunia
ಗುರುವಾರ, 23 ನವೆಂಬರ್ 2017 (09:39 IST)
ಬೆಂಗಳೂರಿನಿಂದ ತಮಿಳುನಾಡಿನ ವೆಲ್ಲೂರಿಗೆ ಹೊರಡಲು ಬಸ್ ಹತ್ತಿದ ಮಹಿಳೆಯೊಂದಿಗೆ ತಮಿಳುನಾಡು ಬಸ್ ನಿರ್ವಾಹಕ ಮತ್ತು ಚಾಲಕ ಅನುಚಿತವಾಗಿ ವರ್ತಿಸಿರುವ ಘಟನೆ ಬುಧವಾರ ತಡರಾತ್ರಿ ನಡೆದಿದೆ.

ಶಾಂತಿನಗರದ ಬಸ್ ನಿಲ್ದಾಣದಿಂದ ವೆಲ್ಲೂರಿಗೆ ಹೊರಡುವ ಬಸನಲ್ಲಿ ಮಹಿಳಾ ವೈದ್ಯರೊಬ್ಬರು ಹತ್ತಿದ್ದರು. ಆದರೆ, ಬಸ್ ಹೊರಡಬೇಕಾದ ವೇಳೆಯಾದರೂ ಬಸ್ ಹೊರಡದ ಕಾರಣ ಮಹಿಳೆ ಬಸ್ ನಿರ್ವಾಹಕರನ್ನು ವಿಚಾರಿಸಿದ್ದಾರೆ. ಪ್ರಯಾಣಿಕರ ಬರುವವರೆಗೆ ಬಸ್ ಹೊರಡುವುದಿಲ್ಲ ಎಂದು ನಿರ್ವಾಹಕ ಹೇಳಿದ್ದಾನೆ.

ಅಲಹಬಾದ್ ನಿಂದ ಬೆಂಗಳೂರಿಗೆ ಬಂದಿದ್ದ ಡಾಕ್ಟರ್ ಪಟೇಲ್ ಎಂಬ ಮಹಿಳೆ ಎಷ್ಟೇ ಕೇಳಿಕೊಂಡರೂ ಕೂಡ ಬಸ್ ತೆಗೆಯಲು ಚಾಲಕ ಹಿಂದೇಟು ಹಾಕಿದ್ದಾನೆ. ಕನಿಷ್ಟ 10 ಟಿಕೆಟ್ ಗಳು ಮಾರಾಟವಾಗದೆ ಬಸ್ ಹೊರಡುವುದಿಲ್ಲ. ಆದ್ದರಿಂದ ಹತ್ತು ಟಿಕೆಟ್ ಖರೀದಿಸಿದರೆ ಬಸ್ ಬಿಡುವುದಾಗಿ ತಿಳಿಸಿದ್ದಾರೆ. ಆದರೆ, ಪ್ರಯಾಣಿಕರು ಬರದ ಪರಿಣಾಮ ಕೊನೆಗೂ ಮಹಿಳೆ ಬಸ್ಸಿನಲ್ಲೇ ರಾತ್ರಿ ಕಳೆಯುಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments