Webdunia - Bharat's app for daily news and videos

Install App

ಕರ್ನಾಟಕದಿಂದ ಕೇರಳಕ್ಕೆ ಬಸ್ ಸೇವೆ ಪುನಾರಂಭ

Webdunia
ಮಂಗಳವಾರ, 13 ಜುಲೈ 2021 (12:30 IST)
ಬೆಂಗಳೂರು (ಜು.13): ಲಾಕ್ಡೌನ್ ಸಡಿಲಿಕೆ ಬಳಿಕ ಆಂಧ್ರಪ್ರದೇಶ, ತೆಲಂಗಾಣ, ಗೋವಾ ರಾಜ್ಯಗಳಿಗೆ ಅಂತರ್ ರಾಜ್ಯ ಬಸ್ ಸೇವೆ ಪುನರಾರಂಭಿಸಿದ್ದ ಕೆಎಸ್ಆರ್ಟಿಸಿ ಇದೀಗ ಪ್ರಯಾಣಿಕರ ಅನುಕೂಲಕ್ಕಾಗಿ ಸೋಮವಾರದಿಂದ ರಾಜ್ಯದ ವಿವಿಧ ಸ್ಥಳಗಳಿಂದ ಕೇರಳಕ್ಕೆ ಬಸ್ ಸೇವೆ ಪುನರಾರಂಭಿಸಿದೆ.

ಪ್ರಯಾಣಿಕರ ದಟ್ಟಣೆ ಹಾಗೂ ಅವಶ್ಯಕತೆಗೆ ಅನುಗುಣವಾಗಿ ಬೆಂಗಳೂರು, ಮೈಸೂರು, ಪುತ್ತೂರು ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಕೇರಳದ ವಿವಿಧ ಸ್ಥಳಗಳಿಗೆ ಬಸ್ ಕಾರ್ಯಾಚರಣೆ ಮಾಡಿದೆ. ಬಸ್ಸುಗಳಲ್ಲಿ ಕೇರಳದಿಂದ ಕರ್ನಾಟಕಕ್ಕೆ ಪ್ರಯಾಣಿಸುವ ಪ್ರಯಾಣಿಕರಿಗೆ 72 ಗಂಟೆಯೊಳಗೆ ಮಾಡಿಸಿರುವ ಕೋವಿಡ್ ನೆಗೆಟಿವ್ ಪರೀಕ್ಷಾ ವರದಿ ಅಥವಾ ಕನಿಷ್ಠ ಒಂದು ಡೋಸ್ ಕೊರೋನಾ ಲಸಿಕೆ ಪಡೆದಿರುವ ಪ್ರಮಾಣಪತ್ರ ಕಡ್ಡಾಯಗೊಳಿಸಲಾಗಿದೆ.
•             ಕೆಎಸ್ಆರ್ಟಿಸಿಯಿಂದ ಪ್ರಯಾಣಿಕರ ಅನುಕೂಲಕ್ಕಾಗಿ ಕೇರಳಕ್ಕೂ ಸೇವೆ ಆರಂಭ
•             ಲಾಕ್ಡೌನ್ ಹಿನ್ನೆಲೆ ಸ್ಥಗಿತವಾಗಿದ್ದ ಕರ್ನಾಟಕ-ಕೇರಳ ಬಸ್ ಸೇವೆ
•             ಪ್ರಯಾಣಿಕರ ದಟ್ಟಣೆ ಹಾಗೂ ಅವಶ್ಯಕತೆಗೆ ಅನುಗುಣವಾಗಿ ಸಂಚಾರ
 ರಾಜ್ಯ ಸರ್ಕಾರದ ಅನ್ಲಾಕ್ ಮಾರ್ಗಸೂಚಿ ಅನ್ವಯ ನಿಗಮದ
ಇನ್ನು ವಿದ್ಯಾರ್ಥಿಗಳು, ಶಿಕ್ಷಣ, ವ್ಯವಹಾರ ಮತ್ತು ಇತರೆ ಕಾರಣಗಳಿಗಾಗಿ ಕರ್ನಾಟಕಕ್ಕೆ ದಿನನಿತ್ಯ ಪ್ರಯಾಣಿಸುವವರು 15 ದಿನಗಳಿಗೊಮ್ಮೆ ಆರ್ಟಿಪಿಸಿಆರ್ ಪರೀಕ್ಷೆ ಮಾಡಿಸಿ, ನೆಗೆಟಿವ್ ವರದಿ ಹೊಂದಿರಬೇಕು. ಅಂತೆಯೆ ಬಸ್ಸಿನಲ್ಲಿ ಪ್ರಯಾಣಿಸುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಇದರೊಂದಿಗೆ ಕಡ್ಡಾಯವಾಗಿ ಕೊರೋನಾ ನಿಯಮಾವಳಿ ಪಾಲಿಸಬೇಕು ಎಂದು ಕೆಎಸ್ಆರ್ಟಿಸಿ ಪ್ರಯಾಣಿಕರಿಗೆ ಸೂಚಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments