Webdunia - Bharat's app for daily news and videos

Install App

ಕೊಪ್ಪಳ ಗವಿಸಿದ್ದೇಶ್ವರ ಮಠದ ವಸತಿ ನಿಲಯಕ್ಕೆ 10 ಕೋಟಿ ರೂ. ಬಿಡುಗಡೆಗೆ ಸಿಎಂ ಬೊಮ್ಮಾಯಿ ಸೂಚನೆ

Webdunia
ಬುಧವಾರ, 29 ಜೂನ್ 2022 (15:10 IST)

ಕೊಪ್ಪಳ ಗವಿಸಿದ್ದೇಶ್ವರ ಮಠವು ಉಚಿತ ವಸತಿ ಮತ್ತು ಪ್ರಸಾದ ನಿಲಯ ಕಟ್ಟಡ ನಿರ್ಮಾಣಕ್ಕೆ 10 ಕೋಟಿ ರೂ. ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಣಕಾಸು ಇಲಾಖೆಗೆ ಸೂಚಿಸಿದ್ದಾರೆ.

ಕೊಪ್ಪಳ ಸಂಸದ ಸಂಗಣ್ಣ ಕರಡಿ ಹಾಗೂ ಜಿಲ್ಲೆಯ ಶಾಸಕರು ಮತ್ತಿತರ ಗಣ್ಯರು ಸಲ್ಲಿಸಿದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಅನುದಾನ ಒದಗಿಸಲು ಸೂಚಿಸಿದ್ದಾರೆ.

ಸುಮಾರು 5 ಸಾವಿರ ವಿದ್ಯಾರ್ಥಿಗಳಿಗೆ ಮಠದ ಈ ಉಚಿತ ವಸತಿ ಮತ್ತು ಪ್ರಸಾದ ನಿಲಯವನ್ನು ನಿರ್ಮಿಸಲಾಗುತ್ತಿದೆ. ಹಲವಾರು ವರ್ಷಗಳಿಂದ ಶ್ರೀಮಠದಲ್ಲಿ ವಿದ್ಯಾರ್ಥಿಗಳಿಗೆ ದಾಸೋಹ ನೀಡಲಾಗುತ್ತಿದೆ ಈಗ ಮಕ್ಕಳಿಗೆ ವ್ಯವಸ್ಥಿತವಾದ ಪ್ರಸಾದ ನಿಲಯದ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ ಜನಪ್ರತಿನಿಧಿಗಳು ಮಾಡಿಕೊಂಡ ಮನವಿಗೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ ಅನುದಾನವನ್ನು ಮಂಜೂರು ಮಾಡುವಂತೆ ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಭಾರೀ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ರಾಷ್ಟ್ರಪತಿಯನ್ನು ಭೇಟಿಯಾದ ಪ್ರಧಾನಿ ಮೋದಿ

ಉತ್ತರಪ್ರದೇಶ: ಪೃಥ್ವಿನಾಥ ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 11 ಮಂದಿ

ಮೀರತ್‌ ಭಯಾನಕ ಅಪರಾಧ: 7 ತಿಂಗಳ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

ಮುಂದಿನ ಸುದ್ದಿ
Show comments