ಕೊಪ್ಪಳ ಗವಿಸಿದ್ದೇಶ್ವರ ಮಠದ ವಸತಿ ನಿಲಯಕ್ಕೆ 10 ಕೋಟಿ ರೂ. ಬಿಡುಗಡೆಗೆ ಸಿಎಂ ಬೊಮ್ಮಾಯಿ ಸೂಚನೆ

Webdunia
ಬುಧವಾರ, 29 ಜೂನ್ 2022 (15:10 IST)

ಕೊಪ್ಪಳ ಗವಿಸಿದ್ದೇಶ್ವರ ಮಠವು ಉಚಿತ ವಸತಿ ಮತ್ತು ಪ್ರಸಾದ ನಿಲಯ ಕಟ್ಟಡ ನಿರ್ಮಾಣಕ್ಕೆ 10 ಕೋಟಿ ರೂ. ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಣಕಾಸು ಇಲಾಖೆಗೆ ಸೂಚಿಸಿದ್ದಾರೆ.

ಕೊಪ್ಪಳ ಸಂಸದ ಸಂಗಣ್ಣ ಕರಡಿ ಹಾಗೂ ಜಿಲ್ಲೆಯ ಶಾಸಕರು ಮತ್ತಿತರ ಗಣ್ಯರು ಸಲ್ಲಿಸಿದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಅನುದಾನ ಒದಗಿಸಲು ಸೂಚಿಸಿದ್ದಾರೆ.

ಸುಮಾರು 5 ಸಾವಿರ ವಿದ್ಯಾರ್ಥಿಗಳಿಗೆ ಮಠದ ಈ ಉಚಿತ ವಸತಿ ಮತ್ತು ಪ್ರಸಾದ ನಿಲಯವನ್ನು ನಿರ್ಮಿಸಲಾಗುತ್ತಿದೆ. ಹಲವಾರು ವರ್ಷಗಳಿಂದ ಶ್ರೀಮಠದಲ್ಲಿ ವಿದ್ಯಾರ್ಥಿಗಳಿಗೆ ದಾಸೋಹ ನೀಡಲಾಗುತ್ತಿದೆ ಈಗ ಮಕ್ಕಳಿಗೆ ವ್ಯವಸ್ಥಿತವಾದ ಪ್ರಸಾದ ನಿಲಯದ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ ಜನಪ್ರತಿನಿಧಿಗಳು ಮಾಡಿಕೊಂಡ ಮನವಿಗೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ ಅನುದಾನವನ್ನು ಮಂಜೂರು ಮಾಡುವಂತೆ ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಮಾತನಾಡಿದ ಬಳಿಕವಷ್ಟೇ ಮೋದಿ ಮಾತನಾಡಿದ್ರೆ ಸಾಕು: ಕಾಂಗ್ರೆಸ್ ಪಟ್ಟು

ಲಿಫ್ಟ್ ನಲ್ಲಿ ಹೈಡ್ರೋಜನ್ ಬಲೂನ್ ಸ್ಪೋಟ: ಭೀಕರ ವಿಡಿಯೋ ಇಲ್ಲಿದೆ

ಶಿವಲಿಂಗೇಗೌಡ ಬಿಜೆಪಿ ಶಾಸಕರಿಗೆ ಬೈತಿದ್ದರೆ ನಗ್ತಿದ್ದ ಸ್ಪೀಕರ್ ಯುಟಿ ಖಾದರ್: ನೆಟ್ಟಿಗರು ಹೇಳಿದ್ದೇನು

Karnataka Weather: ರಾಜ್ಯದಲ್ಲಿ ಒಣಹವೆ ಮುಂದುವರಿಕೆ, ಇಂದಿನ ಹವಾಮಾನ ವರದಿ ಇಲ್ಲಿದೆ

ಮಣಿಪುರದಲ್ಲಿ ಕೊನೆಗೂ ರಾಷ್ಟ್ರಪತಿ ಆಳ್ವಿಕೆ ಅಂತ್ಯ, ಸಿಎಂ ಆಗಿ ಯುಮ್ನಾಮ್

ಮುಂದಿನ ಸುದ್ದಿ
Show comments