ಆದಾಯ ತೆರಿಗೆ ಇಲಾಖೆ ದಾಳಿ ಬಗ್ಗೆ ಮಾಹಿತಿ ನೀಡದ ಗುಪ್ತಚರ ಸಂಸ್ಥೆ ವಿರುದ್ಧ ಸಿಎಂ ಗರಂ

Webdunia
ಗುರುವಾರ, 3 ಆಗಸ್ಟ್ 2017 (11:52 IST)
ಡಿ.ಕೆ. ಶಿವಕುಮಾರ್ ಮನೆ ಮೇಲಿನ ಆದಾಯ ತೆರಿಗೆ ಇಲಾಖೆ ದಾಳಿ ಬಗ್ಗೆ ಮಾಹಿತಿ ನೀಡದ ಗುಪ್ತಚರ ಇಲಾಖೆ ಬಗ್ಗೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಸಿಆರ್`ಪಿಎಫ್ ರಾಜ್ಯಕ್ಕೆ ಬಂದರೂ ನಿಮಗೆ ಮಾಹಿತಿ ಸಿಗಲಿಲ್ಲವೇ..? ಗುಪ್ತಚರ ಇಲಾಖೆ ಏನು ಮಾಡ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಐಟಿ ಇಲಾಖೆ ರಾಜ್ಯ ಪೊಲೀಸರು ಸೇರಿದಂತೆ ಯಾವುದೇ ಸಂಸ್ಥೆಗೆ ಮಾಹಿತಿ ನೀಡದೇ ದಾಳಿ ನಡೆಸಿರುವುದು ಇದಕ್ಕೆ ಕಾರಣವಾಗಿದೆ. ರಾಜ್ಯ ಗುಪ್ತಚರ ಇಲಾಖೆಗೆ ಈ ಬಗ್ಗೆ ಸಣ್ಣ ಸುಳಿವೂ ಸಿಕ್ಕಿರಲಿಲ್ಲ ಎನ್ನಲಾಗಿದೆ.

ಈ ಮಧ್ಯೆ, ಅಧಿಕಾರಿಗಳ ಸಭ ನಡೆಸಿರುವ ಸಿಎಂ ಸಿದ್ದರಾಮಯ್ಯ ಇತರೆ ವಿಷಯಗಳ ಅಲರ್ಟ್ ಆಗಿರುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.ಈ ಮಧ್ಯೆ, ಇತರೆ ವಿಷಯಗಳ ಕುರಿತಂತೆ ಅಧಿಕಾರಿಗಳಿಂದ ಸಿಎಂ ಮಾಹಿತಿ ಪಡೆದಿದ್ದಾರೆ ಎಂದು ತಿಳಿದುಬಂದಿದೆ.ಇತ್ತ, ಕೆಪಿಸಿಸಿ ಅಧ್ಯಕ್ಷರ ಜೊತೆಯೂ ಮಾತುಕತೆ ನಡೆಸಿರುವ ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಮನೆ ಮೇಲಿನ ದಾಳಿ ಬಳಿಕ ರೆಸಾರ್ಟ್`ನಲ್ಲಿರುವ ಗುಜರಾತ್ ಶಾಸಕರ ಜವಾಬ್ದಾರಿಯನ್ನ ಬೇರೊಬ್ಬರಿಗೆ ವರ್ಗಾಯಿಸುವ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ.. ಡಿಕೆಶಿ ಮನೆ ಮೇಲಿನ ಐಟಿ ದಾಳಿ ಹಿಂದಿನ 6 ತಿಂಗಳ ರಹಸ್ಯ ಬಹಿರಂಗ

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜೀನಾಮೆ ಕೊಡಲು ಮುಂದಾದ ಸಿಎಂ ಸಿದ್ದರಾಮಯ್ಯಗೆ ಎದುರಾಗಿದೆ ಆ ಒಂದು ಕಂಟಕ

ಸಿಎಂ ಬದಲಾದ್ರು ಅವಧಿಗೂ ಮುನ್ನಾ ವಿಧಾನಸಭೆ ಚುನಾವಣೆ: ಏನಿದು ವಿಜಯೇಂದ್ರ ಲೆಕ್ಕಚಾರ

ಸಿಎಂ ಸಿದ್ದರಾಮಯ್ಯ ನಾಳೆಯೇ ರಾಜೀನಾಮೆ: ಸಮಯ ಫಿಕ್ಸ್

ಸಿಎಂ ಬದಲಾವಣೆ ವಿಚಾರ, ಸುರ್ಜೆವಾಲಾ ಅವರಿಂದ ಎಲ್ಲದಕ್ಕೂ ಸ್ಪಷ್ಟನೆ: ಜಿ ಪರಮೇಶ್ವರ್

ಈದ್ ಹಬ್ಬಕ್ಕೂ ಮುನ್ನಾ ಹಮಾಸ್ ನಾಯಕನನ್ನೇ ಮುಗಿಸಿದ ಇಸ್ರೇಲ್‌

ಮುಂದಿನ ಸುದ್ದಿ
Show comments