Webdunia - Bharat's app for daily news and videos

Install App

ಕರ್ನಾಟಕದಲ್ಲಿ ಚುನಾವಣೆ ಬಹಿಷ್ಕರಿಸಲು ಕಾಂಗ್ರೆಸ್ ಚಿಂತನೆ?

Webdunia
ಮಂಗಳವಾರ, 5 ಡಿಸೆಂಬರ್ 2017 (20:57 IST)
ಗುಜರಾತ್ ನಂತರ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ಚುನಾವಣೆಯಲ್ಲಿ ಇವಿಎಂ ಬಳಕೆ ಮಾಡಿದರೆ ಚುನಾವಣೆ ಬಹಿಷ್ಕಾರ ಮಾಡಲು ಕಾಂಗ್ರೆಸ್ ಚಿಂತನೆ ನಡೆಸಿದೆ ಎಂಬ ಮಾಹಿತಿ ಹರಿದಾಡುತ್ತಿದೆ.

ನವದೆಹಲಿ ಭೇಟಿ ವೇಳೆಯಲ್ಲಿ ಕಾಂಗ್ರೆಸ್‍ ಅಧಿನಾಯಕ ಸೋನಿಯಾ ಗಾಂಧಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವಿಷಯ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ಹೇಳಲಾಗಿದ್ದು, ಬ್ಯಾಲೆಟ್‍‍ ಪೇಪರ್ ಚುನಾವಣೆಗೆ ಕಾಂಗ್ರೆಸ್ ಪಟ್ಟು ಹಿಡಿಯಲಿದೆ.

ಉತ್ತರ ಪ್ರದೇಶ ಚುನಾವಣೆಯಲ್ಲಿ ಇವಿಎಂ ದುರ್ಬಳಕೆ ಆಗಿದೆ. ಯಾರಿಗೆ ಮತ ಹಾಕಿದರೂ ಅದು ಬಿಜೆಪಿ ಹೋಗಿದೆ ಎಂದು ಬಿಎಸ್‍‍ಪಿ ಮಾಯಾವತಿ ಆರೋಪ ಮಾಡಿದ್ದರು. ಆದ್ದರಿಂದ ಕರ್ನಾಟಕದ ಚುನಾವಣೆಯಿಂದಲೇ ಇವಿಎಂ ಬಳಕೆ ನಿಲ್ಲಿಸಿ, ಬ್ಯಾಲೆಟ್‍‍ ಪೇಪರ್ ಬಳಕೆ ಮಾಡಲು ಒತ್ತಡ ಹಾಕಲು ವಿಪಕ್ಷಗಳು ಚರ್ಚೆ ನಡೆಸಿವೆ ಎನ್ನಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಎಸ್‌ಐಆರ್‌, ರಾಜ್ಯದಲ್ಲಿ 43.81 ಲಕ್ಷಕ್ಕೂ ಹೆಚ್ಚು ನೋಟಿಸ್‌ ಸಿದ್ಧ

ಇನ್ಮುಂದೆ ಸರ್ಕಾರಿ ಕುಂದುಕೊರತೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆಯುವ ಅಗತ್ಯ

ದಹಿ ಹಂಡಿ ಸಂಭ್ರಮಾಚರಣೆ ವೇಳೆ ಇದೆಂಥಾ ಅವಘಡ, ಮಹಿಳೆ ಸಾವು, 22 ಗೋವಿಂದರಿಗೆ ಗಾಯ

ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವಾಗಲೇ ಹೃದಯಾಘಾತ, 38ವರ್ಷದ ವ್ಯಕ್ತಿ ಸಾವು

ಮುಂದಿನ ಸುದ್ದಿ
Show comments