ಕರ್ನಾಟಕದಲ್ಲಿ ಚುನಾವಣೆ ಬಹಿಷ್ಕರಿಸಲು ಕಾಂಗ್ರೆಸ್ ಚಿಂತನೆ?

Webdunia
ಮಂಗಳವಾರ, 5 ಡಿಸೆಂಬರ್ 2017 (20:57 IST)
ಗುಜರಾತ್ ನಂತರ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ಚುನಾವಣೆಯಲ್ಲಿ ಇವಿಎಂ ಬಳಕೆ ಮಾಡಿದರೆ ಚುನಾವಣೆ ಬಹಿಷ್ಕಾರ ಮಾಡಲು ಕಾಂಗ್ರೆಸ್ ಚಿಂತನೆ ನಡೆಸಿದೆ ಎಂಬ ಮಾಹಿತಿ ಹರಿದಾಡುತ್ತಿದೆ.

ನವದೆಹಲಿ ಭೇಟಿ ವೇಳೆಯಲ್ಲಿ ಕಾಂಗ್ರೆಸ್‍ ಅಧಿನಾಯಕ ಸೋನಿಯಾ ಗಾಂಧಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವಿಷಯ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ಹೇಳಲಾಗಿದ್ದು, ಬ್ಯಾಲೆಟ್‍‍ ಪೇಪರ್ ಚುನಾವಣೆಗೆ ಕಾಂಗ್ರೆಸ್ ಪಟ್ಟು ಹಿಡಿಯಲಿದೆ.

ಉತ್ತರ ಪ್ರದೇಶ ಚುನಾವಣೆಯಲ್ಲಿ ಇವಿಎಂ ದುರ್ಬಳಕೆ ಆಗಿದೆ. ಯಾರಿಗೆ ಮತ ಹಾಕಿದರೂ ಅದು ಬಿಜೆಪಿ ಹೋಗಿದೆ ಎಂದು ಬಿಎಸ್‍‍ಪಿ ಮಾಯಾವತಿ ಆರೋಪ ಮಾಡಿದ್ದರು. ಆದ್ದರಿಂದ ಕರ್ನಾಟಕದ ಚುನಾವಣೆಯಿಂದಲೇ ಇವಿಎಂ ಬಳಕೆ ನಿಲ್ಲಿಸಿ, ಬ್ಯಾಲೆಟ್‍‍ ಪೇಪರ್ ಬಳಕೆ ಮಾಡಲು ಒತ್ತಡ ಹಾಕಲು ವಿಪಕ್ಷಗಳು ಚರ್ಚೆ ನಡೆಸಿವೆ ಎನ್ನಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗುಜರಾತ್ ಅಭಿವೃದ್ಧಿ ಮಾದರಿ ಟೊಳ್ಳು, ಕರ್ನಾಟಕ ಮಾದರಿ ಉತ್ತಮವಾಗಿದೆ: ಮೋದಿಗೆ ಸಿದ್ದರಾಮಯ್ಯ ಟಾಂಗ್

ಮೋದಿ ಮೋದಿ ಎಂದು ಕುಣಿಯುತ್ತಿದ್ದವರಿಗೆ ಭ್ರಮನಿರಸವಾಗಿದೆ: ಸಿದ್ದರಾಮಯ್ಯ ವಾಗ್ದಾಳಿ

ರೇಬಿಸ್ ಪೀಡಿತ, ಆಕ್ರಮಣಕಾರಿ ಬೀದಿನಾಯಿಗಳನ್ನು ಕೊಲ್ಲಲು ಸುಪ್ರೀಂ ಕೋರ್ಟ್ ಅಸ್ತು

ಹಿಂದೆಂದೂ ಕಂಡಿರದಂತಹ ಆರ್ಥಿಕ ಬಿರುಗಾಳಿ ದೇಶಕ್ಕೆ ಬರಲಿದೆ: ರಾಹುಲ್ ಗಾಂಧಿ ಎಚ್ಚರಿಕೆ

ಕಾಂಗ್ರೆಸ್ ಸರ್ಕಾರ ಏನು ಕಡಿದು ಕಟ್ಟೆ ಹಾಕಿದೆ ಎಂದು ಸಮಾವೇಶ ಮಾಡ್ತಿದ್ದಾರೆ: ವಿಜಯೇಂದ್ರ

ಮುಂದಿನ ಸುದ್ದಿ
Show comments