Webdunia - Bharat's app for daily news and videos

Install App

ಬೆಂಗಳೂರು ಕೋರ್ಟ್‌ ಕಟ್ಟಡದ 5ನೇ ಮಹಡಿಯಿಂದ ಹಾರಿ ಖೈದಿ ಆತ್ಮಹತ್ಯೆಗೆ ಯತ್ನ!

Webdunia
ಬುಧವಾರ, 13 ಏಪ್ರಿಲ್ 2022 (17:21 IST)
ವಿಚಾರಣಾಧೀನ ಕೈದಿಯೊಬ್ಬ ಕೋರ್ಟ್‌ ಕಟ್ಟಡದ ೫ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಹೆತ್ತಮಕ್ಕಳನ್ನೇ ಹತ್ಯೆಗೈದ ಆರೋಪದಲ್ಲಿ ಬಂಧಿತನಾಗಿದ್ದ ಜತಿನ್‌ ಕುಮಾರ್‌ ಎಂಬಾತ ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
೨೦೨೦ರಲ್ಲಿ ನಡೆದಿದ್ದ ಹತ್ಯೆ ಪ್ರಕರಣದಲ್ಲಿ ಬಂಧಿಸಲಾಗಿದ್ದ ಹುಳಿಮಾವು ಪೊಲೀಸರು ಇಂದು ವಿಚಾರಣೆಗೆಗಾಗಿ ನ್ಯಾಯಾಲಯಕ್ಕೆ ಕರೆದು ತಂದಿದ್ದರು. ಈ ವೇಳೆ ಪೊಲೀಸರಿಂದ ತಪ್ಪಿಸಿಕೊಂಡು ಜತಿನ್‌ ಮಹಡಿ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಜತಿನ್‌ ಕುಮಾರ್‌ ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments