Webdunia - Bharat's app for daily news and videos

Install App

ಜಿಂಕೆ ಚರ್ಮ ಕದಿಯುತ್ತಿದ್ದ ಒಬ್ಬನ ಬಂಧನ

Webdunia
ಮಂಗಳವಾರ, 3 ಆಗಸ್ಟ್ 2021 (20:04 IST)
ಜಿಂಕೆ ಚರ್ಮ ಮಾರಾಟ ಯತ್ನ ಪ್ರಕರಣವನ್ನು ಪತ್ತೆ ಹಚ್ಚಿ ಓರ್ವನನ್ನು ಬಂಧಿಸಿದ ಘಟನೆ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ನಡೆದಿದೆ.
ಬಂಧಿತನನ್ನು ಬೆಳಗಾವಿಯ ಹನುಮಂತ ಎಂದು ಗುರುತಿಸಲಾಗಿದೆ. ಬೆಳಗಾವಿಯಿಂದ ಖಾಸಗಿ ಬಸ್ ಮೂಲಕ ಬಂದು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಬಸ್ ನಿಲ್ದಾಣದ ಬಳಿ ಜಿಂಕೆ ಚರ್ಮ ಮಾರಾಟ ಮಾಡಲು ಯತ್ನಿಸಲಾಗುತ್ತಿದೆ ಎಂದು ಬಂದ ಖಚಿತ ಮಾಹಿತಿಯನ್ನು ಆಧಾರಿಸಿ ಪುತ್ತೂರು ಅರಣ್ಯ ಸಂಚಾರಿದಳದ ಎಸ್. ಐ. ಜಾನಕಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತು.
ಜಿಂಕೆ ಚರ್ಮ ಮಾರಾಟ ಮಾಡಲು ಗಿರಾಕಿಗಾಗಿ ಕಾಯುತ್ತಿದ್ದ ಬೆಳಗಾವಿಯ ಹನುಮಂತ ಎಂಬಾತನನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಜಿಂಕೆ ಚರ್ಮ ವಶಕ್ಕೆ ಪಡೆದಿದೆ.
ಬಂಧಿತ ಹನುಮಂತನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕಾರ್ಯಾಚರಣೆಯಲ್ಲಿ ಎಸ್ ಐ
ಜಾನಕಿಯವರೊಂದಿಗೆ ಸಿಬ್ಬಂದಿಗಳಾದ ಸುಂದರ ಶೆಟ್ಟಿ, ವಿಜಯ ಸುವರ್ಣ, ಉದಯ ಕುಮಾರ್ ಮತ್ತು ಸಂತೋಷ್ ಭಾಗವಹಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸೂಯೆ ತಡೆಯಲಾರದೆ ನಾಗೇಂದ್ರ ವಿರುದ್ಧ ಬಿಜೆಪಿ ಪ್ರತಿಭಟನೆಗಿಳಿದಿದೆ: ಡಿಕೆ ಶಿವಕುಮಾರ್ ಕಿಡಿ

ಬಿಪಿಎಲ್ ಕುಟುಂಬಗಳಿಗೆ ಆಯುಷ್ಮಾನ್ ಯೋಜನೆಯಡಿ ಐವಿಎಫ್ ಚಿಕಿತ್ಸೆ

ಸಕಲೇಶಪುರ–ಮಂಗಳೂರು ಮಾರ್ಗದಲ್ಲಿ ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ

ಆಗ ಕಾಲು ಹಿಡಿದಿದ್ದವನು ಈಗ ನನಗೆ ಪಾಠ ಮಾಡುತ್ತಾನಾ: ಬಾಲಕೃಷ್ಣ ವಿರುದ್ಧ ಎಚ್‌ ಡಿ ಕುಮಾರಸ್ವಾಮಿ ಕಿಡಿ

ಪ್ರಪಾತಕ್ಕೆ ಬೀಳುವ ಮುನ್ನಾ ದಿನ ಸಂಬಂಧಗಳ ಬಗ್ಗೆ ಮಾತನಾಡಿದ್ದ ಕುಣಾಲ್ ತಾಯಿ

ಮುಂದಿನ ಸುದ್ದಿ
Show comments