Webdunia - Bharat's app for daily news and videos

Install App

ರಜನೀಕಾಂತ್ ಪುತ್ರಿ ಕಾರು ಅಪಘಾತ, ರಕ್ಷಿಸಿದ ಅಳಿಯ ಧನುಷ್!

Webdunia
ಮಂಗಳವಾರ, 28 ಫೆಬ್ರವರಿ 2017 (16:27 IST)
ಚೆನ್ನೈ: ರಜನೀಕಾಂತ್ ಪುತ್ರಿ, ನಿರ್ದೇಶಕಿ ಸೌಂದರ್ಯ ರಜನೀಕಾಂತ್ ಅಪಘಾತ ಮಾಡಿಕೊಂಡಿದ್ದಾರೆ. ಆದರೆ ಇದು ಪೊಲೀಸ್ ಕೇಸು ಆಗದಂತೆ ಸಹೋದರಿ ಐಶ್ವರ್ಯಾ ಪತಿ ಹಾಗೂ ಚಿತ್ರನಟ ಧನುಷ್ ಕಾಪಾಡಿದ್ದಾರೆ. ಏನಿದು ಘಟನೆ? ಓದಿ.


ಬೆಳಿಗ್ಗೆ ಸೌಂದರ್ಯ ಚಲಾಯಿಸುತ್ತಿದ್ದ ಕಾರು ಅಕಸ್ಮಾತ್ತಾಗಿ ಅಪಘಾತಕ್ಕೀಡಾಗಿ ಪಕ್ಕದಲ್ಲಿದ್ದ  ಅಟೋ ರಿಕ್ಷಾ ಮೇಲೆ ಹರಿದಿದೆ. ಇದರಿಂದ ರಿಕ್ಷಾ ಚಾಲಕನಿಗೂ ಗಾಯವಾಗಿದೆ. ಸೌಂದರ್ಯ ತಪ್ಪಿನಿಂದಾಗಿ ಘಟನೆ ನಡೆದಿದ್ದರಿಂದ ರಿಕ್ಷಾ ಚಾಲಕ ಪೊಲೀಸ್ ಠಾಣೆಯವರೆಗೆ ಪ್ರಕರಣ ತಲುಪಿದೆ.

ಈ ಸಂದರ್ಭದಲ್ಲಿ ಅಲ್ಲಿಗೆ ಬಂದ ಧನುಷ್ ರಿಕ್ಷಾ ಚಾಲಕನ ಕಡೆಯವರನ್ನು ಸಮಾಧಾನಿಸಿ, ಎಫ್ ಐಆರ್ ದಾಖಲಾಗದಂತೆ ತಡೆದಿದ್ದಾರೆ. ಧನುಷ್ ಸಂಧಾನ ನಡೆಸಿ ಪೊಲೀಸ್ ದೂರು ದಾಖಲಾಗದಂತೆ ನೋಡಿಕೊಂಡಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕ್‌ಗೆ ಬೆಂಬಲ ಸೂಚಿಸಿದ ಟರ್ಕಿ: ಸೇಬು ಬೆನ್ನಲ್ಲೇ ಆಭರಣಕ್ಕೂ ಭಾರತದಲ್ಲಿ ಬಹಿಷ್ಕಾರ

India Pakistan: ಯಶಸ್ವಿಯಾಗಿ ಪಾಕ್‌ನ 600 ಡ್ರೋನ್‌ಗಳನ್ನು ಉರುಳಿಸಿದ ಭಾರತದ ವಾಯುಪಡೆ

ಉತ್ತರಪ್ರದೇಶ: ಕೂದಲು ಕಸಿ ಮಾಡಲು ಹೋಗಿ ಜೀವ ಕಳೆದುಕೊಂಡ ಇಬ್ಬರು ಎಂಜಿನಿಯರ್‌ಗಳು

ಲಿಂಗಸುಗೂರು: ಜಾಮೀನು ವಿಚಾರಕ್ಕೆ ವಿಷ ಕುಡಿಸಿ ವ್ಯಕ್ತಿಯ ಕೊಲೆ, 10ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಪ್ರೀತಿಸಿ ಮದುವೆಯಾದ ಹಿಂದೂ ಯುವಕ- ಮುಸ್ಲಿಂ ಯುವತಿ, ರಕ್ಷಣೆ ಕೋರಿದ ನವಜೋಡಿ

ಮುಂದಿನ ಸುದ್ದಿ
Show comments