Webdunia - Bharat's app for daily news and videos

Install App

ಹುತಾತ್ಮ ಆರೋಗ್ಯ ಕಾರ್ಯಕರ್ತರ ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಣೆ

Webdunia
ಶನಿವಾರ, 31 ಜುಲೈ 2021 (19:16 IST)
ಖಾಸಗಿ ಹೋಟೆಲ್ ಪರ್ಯಾಯ ಶನಿವಾರ ಕಾವೇರಿ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದೆ ಕೃತಕ ಸಮಾರೋಪ ಸಮಾರಂಭದಲ್ಲಿ ವಿತರಿಸಲಾಯಿತು,
ಈ ವೇಳೆ ಮಾತನಾಡಿದ ಕಾವೇರಿ ಆಸ್ಪತ್ರೆ ಕಾರ್ಯನಿರ್ವಾಹಕ ನಿರ್ದೇಶಕ ಡಾ. ವಿಜಯಭಾಸ್ಕರನ್ ಮಾತನಾಡಿ, ಕೋವಿಡ್ ಸಂದರ್ಭದಲ್ಲಿಸೇವೆ ಸಲ್ಲಿಸುತ್ತಾ ಆರೋಗ್ಯ ಕ್ಷೇತ್ರದ ಪ್ರತಿನಿಧಿಗಳು ಮೃತರಾಗಿದ್ದಾರೆ. ಅವರನ್ನೇ ನಂಬಿದ ಕುಟುಂಬ ಅನಾಥವಾಗಿದೆ. ಈ ಉದ್ದೇಶದಿಂದ ಅವರ ಮಕ್ಕಳ ವಿದ್ಯಾಭ್ಯಾಸದ ಹೊಣೆ ಹೊರುವ ದೃಷ್ಟಿಯಿಂದ ನಾಲ್ಕು ಮಕ್ಕಳಿಗೆ 2 ಲಕ್ಷ ರೂ,ಗಳ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಜೊತೆಗೆ ಪಧವೀಧರ ಮಕ್ಕಳಿಗೆ 8 ಉದ್ಯೋಗ ಕೊಡಿಸುವ ಕೆಲಸ ಮಾಡುತ್ತಿದ್ದೇವೆ ಎಂದರು. ಕಾರ್ಯಕ್ರಮದಲ್ಲಿ ವಿಲ್ಫ್ರೆಡ್ ಸ್ಯಾನ್ಸನ್‌ ಪಾಲ್ಗೊಂಡಿದ್ದರು.‌
ಆಸ್ಪತ್ರೆಗಳಿಗೆ ಪ್ರಶಸ್ತಿ ಪ್ರದಾನ:
ಕೋವಿಡ್ ಸಂದರ್ಭದಲ್ಲಿ ಚಿಕಿತ್ಸಾ ವಿಧಾನದಲ್ಲಿ ನಾವಿನ್ಯತೆ ಅಳವಡಿಸಿಕೊಂಡ ಆಸ್ಪತ್ರೆಗಳನ್ನು ಗುರುತಿಸಿ ಇಂದು ಪ್ರಶಸ್ತಿ ನೀಡಲಾಗಿದೆ. 
ಸೇಂಟ್ ಜಾನ್ಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯು ಬೆಸ್ಟ್ ಇನೋವೇಷನ್ ಪ್ರಶಸ್ತಿ ಪಡೆದುಕೊಂಡಿದೆ. ಪ್ರಶಸ್ತಿಯು 50 ಸಾವಿರ ಮೊತ್ತ ಒಳಗೊಂಡಿದೆ. ಬೆಸ್ಟ್ ಕ್ಲಿನಿಕಲ್ ವಿಭಾಗದಲ್ಲಿ ಇಎಸ್‌ಐಸಿ ಆಸ್ಪತ್ರೆ ಹಾಗೂ ಕಿಮ್ಸ್ ಆಸ್ಪತ್ರೆಯು ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನವನ್ನು ಗೆದ್ದುಕೊಂಡಿದ್ದು, ತಲಾ 25 ಸಾವಿರ ಪ್ರಶಸ್ತಿ ಮೊತ್ತ ಇರಲಿದೆ.
ಕಾವೇರಿ ಆಸ್ಪತ್ರೆ ಮತ್ತು ಸೇಂಟ್ ಫಿಲೋಮಿನಾ ಆಸ್ಪತ್ರೆ ರನ್ನರ್ ಅಪ್ ಮತ್ತು ಎರಡನೇ ರನ್ನರ್ ಅಪ್ ಸ್ಥಾನವನ್ನು ವೈದ್ಯಕೀಯ ವಿಭಾಗದಲ್ಲಿ ಪಡೆದುಕೊಂಡಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments