ಡಾ ಸಿಎನ್ ಮಂಜುನಾಥ್ ಪ್ರಕಾರ ಹೃದಯಾಘಾತಕ್ಕೆ ಇದೊಂದು ಕಾರಣ ಸಾಕು

Krishnaveni K
ಮಂಗಳವಾರ, 9 ಡಿಸೆಂಬರ್ 2025 (11:17 IST)
ಇತ್ತೀಚೆಗಿನ ದಿನಗಳಲ್ಲಿ ಚಿಕ್ಕವಯಸ್ಸಿನವರಲ್ಲೂ ಹೃದಯಾಘಾತ ಕಂಡುಬರುತ್ತಿದೆ. ಇದಕ್ಕೆ ಮುಖ್ಯವಾಗಿ ಇದೊಂದು ವಿಚಾರ ಕಾರಣ ಎಂದು ಖ್ಯಾತ ಹೃದ್ರೋಗ ತಜ್ಞ ಡಾ ಸಿಎನ್ ಮಂಜುನಾಥ್ ಅನೇಕ ಸಂವಾದಗಳಲ್ಲಿ ಹೇಳಿದ್ದಾರೆ.

ಹೃದಯಾಘಾತಕ್ಕೆ ಹಲವು ಕಾರಣಗಳಿರಬಹುದು. ನಾವು ಸೇವಿಸುವ ಆಹಾರ, ಜೀವನ ಶೈಲಿ, ವ್ಯಾಯಾಮ ಇಲ್ಲದೇ ಇರುವುದು ಇತ್ಯಾದಿ ಅನೇಕ ವಿಚಾರಗಳು ಹೃದಯದ ಸಮಸ್ಯೆ ಉದ್ಭವಿಸಲು ಕಾರಣವಾಗುತ್ತದೆ. ಆದರೆ ಡಾ ಸಿಎನ್ ಮಂಜುನಾಥ್ ಪ್ರಕಾರ ಎಲ್ಲಕ್ಕಿಂತ ದೊಡ್ಡ ಕಾರಣ ಮಾನಸಿಕ ಒತ್ತಡ.

ಹೃದಯ ಮಾತ್ರವಲ್ಲ ನಮ್ಮ ದೇಹದಲ್ಲಿ ಅನೇಕ ಆರೋಗ್ಯ ಸಮಸ್ಯೆಗೆ ಮೂಲ ಕಾರಣವೇ ಒತ್ತಡ ಎಂದು ಅವರು ಅನೇಕ ಬಾರಿ ಹೇಳುತ್ತಾರೆ. ವೃತ್ತಿಯಲ್ಲಿ ಒತ್ತಡವಿರಬಹುದು, ಸಾಂಸಾರಿಕ ಒತ್ತಡವಿರಬಹುದು ಇದೆಲ್ಲವೂ ಕಾರಣವಾಗುತ್ತದೆ.

ವಿಶೇಷವಾಗಿ ಒತ್ತಡ ಎನ್ನುವುದೇ ಇತ್ತೀಚೆಗಿನ ದಿನಗಳಲ್ಲಿ ತಂಬಾಕು, ಸಿಗರೇಟಿನಂತೆ ಅಪಾಯಕಾರಿ ಎಂದು ನಾವು ಪರಿಗಣಿಸುತ್ತೇವೆ. ಇದುವೇ ಅನೇಕ ರೋಗಗಳಿಗೆ ದಾರಿಯಾಗುತ್ತಿದೆ ಎಂದು ಡಾ ಸಿಎನ್ ಮಂಜುನಾಥ್ ಹೇಳುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಹಿಂದೂಗಳ ಪವಿತ್ರ ಕಾರ್ತಿಕ ದೀಪಕ್ಕೆ ಅನುಮತಿ ನೀಡಿದ ಜಡ್ಜ್ ವಿರುದ್ಧ ಸಹಿ ಹಾಕಿದ ರಾಜ್ಯದ ಮೂವರು ಕೈ ಸಂಸದರು ಇವರೇ

ಡಿನ್ನರ್ ಮೀಟಿಂಗ್ ನಡುವೆ ಸಿಎಂ, ಡಿಸಿಎಂಗೆ ದೆಹಲಿ ಬುಲಾವ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments