ಊಟ ಮಾಡಿ ನಡೆಯುವಾಗ ದವಡೆ ನೋವು ಬಂದರೆ ಏನರ್ಥ: ಡಾ ಸಿಎನ್ ಮಂಜುನಾಥ್ ಟಿಪ್ಸ್

Krishnaveni K
ಸೋಮವಾರ, 1 ಸೆಪ್ಟಂಬರ್ 2025 (11:22 IST)
ಹೃದಯಾಘಾತ ಅಥವಾ ಹೃದಯದ ಸಮಸ್ಯೆಯ ಲಕ್ಷಣಗಳ ಬಗ್ಗೆ ಖ್ಯಾತ ಹೃದ್ರೋಗ ತಜ್ಞ ಡಾ ಸಿಎನ್ ಮಂಜುನಾಥ್ ಹಲವು ಟಿಪ್ಸ್ ಗಳನ್ನು ನೀಡುತ್ತಾರೆ. ಸಂವಾದವೊಂದರಲ್ಲಿ ಅವರು ಊಟ ಮಾಡಿದ ಬಳಿಕ ನಡೆಯುವಾಗ ದವಡೆ ನೋವು ಬಂದರೆ ಏನರ್ಥ ಎಂದು ವಿವರಿಸಿದ್ದಾರೆ.

ಹೃದಯಾಘಾತದ ಲಕ್ಷಣಗಳು ಅನೇಕ ಇರಬಹುದು. ಅದರಲ್ಲೂ ವಿಶೇಷವಾಗಿ ಹೃದಯಾಘಾತದ ಅಥವಾ ಹೃದಯದ ಸಮಸ್ಯೆ ಪತ್ತೆ ಹೆಚ್ಚಲು ವಾಕಿಂಗ್ ಮಾಡುವಾಗ ಸುಸ್ತಾಗುವುದು, ಎದೆ ಉರಿ ಬರುವುದು ಆಗಬಹುದು.

ಇದಲ್ಲದೇ ಊಟ ಮಾಡಿದ ಬಳಿಕ ದವಡೆ ನೋವು ಬರಬಹುದು. ಇದು ಹೃದಯದ ರಕ್ತನಾಳಗಳಲ್ಲಿ ಸಮಸ್ಯೆಯಾಗಿದೆ ಎಂದು ಸೂಚಿಸುತ್ತದೆ. ಹೀಗಾಗಿ ಊಟ ಮಾಡಿದ ಬಳಿಕ ನಡೆಯುವಾಗ ದವಡೆ ನೋವು ಬಂದರೆ ತಕ್ಷಣವೇ ವೈದ್ಯರನ್ನು ಸಂಪರ್ಕಿಸಬೇಕು.

ಹೃದಯಾಘಾತದ ಲಕ್ಷಣವನ್ನು ಕೆಲವರು ಅಸಿಡಿಟಿ ಎಂದು ಕನ್ ಫ್ಯೂಸ್ ಆಗುತ್ತಾರೆ. ಹೊಟ್ಟೆ ಉರಿ ಬಂದಾಗ ಕೆಲವರು ಅಸಿಡಿಟಿ ಎಂದು ಅವಗಣನೆ ಮಾಡುತ್ತಾರೆ. ಆದರೆ ಹೃದಯದ ಕೆಳಭಾಗಕ್ಕೆ ಹೃದಯಾಘಾತವಾದಾಗ ಹೊಟ್ಟೆ ಉರಿ ಬರಬಹುದು. ಹೀಗಾಗಿ ಇದರ ಬಗ್ಗೆ ಎಚ್ಚರವಹಿಸಬೇಕು ಎಂದು ಅವರು ಸಂವಾದವೊಂದರಲ್ಲಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ರಾಜ್ಯದಲ್ಲಿ ಒಂದೇ ದಿನದಲ್ಲಿ 257 ಆರೋಪಿಗಳ ಬಂಧನ

100 ವರ್ಷಗಳ ಬಳಿಕ ಆರ್‌ಎಸ್‌ಎಸ್ ಕಾನೂನು ಪಾಲಿಸಿದೆ: ಪ್ರಿಯಾಂಕ್ ಖರ್ಗೆ

ಶಬರಿಮಲೆ ಚಿನ್ನ ನಾಪತ್ತೆ ಪ್ರಕರಣ, ಎಸ್‌ಐಟಿ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲಿ ಯಶಸ್ವಿಯಾಗಿ ನಡೆದ ಆರ್‌ಎಸ್‌ಎಸ್‌ ಪಥಸಂಚಲನ

ಇನ್ನೇನು ಮದುವೆಗೆ ಒಂದು ಗಂಟೆಯಿರುವಾಗ ವಧುವನ್ನೇ ಕೊಂದ ವರ, ಕಾರಣ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments