Webdunia - Bharat's app for daily news and videos

Install App

ಮನುಷ್ಯನ ಎಲ್ಲಾ ಖಾಯಿಲೆಗಳಿಗೆ ಇದೊಂದೇ ಔಷಧ ಸಾಕು ಅಂತಾರೆ ಡಾ ಸಿಎನ್ ಮಂಜುನಾಥ್

Krishnaveni K
ಮಂಗಳವಾರ, 5 ಆಗಸ್ಟ್ 2025 (10:44 IST)
ಆಧುನಿಕ ಜೀವನದಲ್ಲಿ ಮನುಷ್ಯರು ಅನೇಕ ಖಾಯಿಲೆಗಳಿಂದ ಬಳಲುತ್ತಿದ್ದಾರೆ. ದೈಹಿಕ ಖಾಯಿಲೆಯಿರಲಿ, ಮಾನಸಿಕ ಖಾಯಿಲೆ ಇರಲಿ ಹಲವು ಸಮಸ್ಯೆಗಳಿಗೆ ಇದೊಂದೇ ಔಷಧ ಎನ್ನುತ್ತಾರೆ ಡಾ ಸಿಎನ್ ಮಂಜುನಾಥ್.

ಅವರು ಸಂವಾದ ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ ಮನುಷ್ಯನ ಆರೋಗ್ಯ ಸಮಸ್ಯೆಗಳು ಮತ್ತು ಪರಿಹಾರದ ಬಗ್ಗೆ ಸೊಗಸಾದ ಸಲಹೆಯೊಂದನ್ನು ನೀಡಿದ್ದರು. ಇದು ಬಹಳ ಹಳೆಯ ಸಂವಾದವಾದರೂ ಅವರು ಅಂದು ಹೇಳಿದ ಮಾತು ಎಂದೆಂದಿಗೂ ಪ್ರಸ್ತುತವೆನಿಸುತ್ತದೆ.

ಮನುಷ್ಯರಿಗೆ ಖಾಯಿಲೆ ಬಂದಾಗಲೇ ಆರೋಗ್ಯದ ಮಹತ್ವ ತಿಳಿಯುವುದು. ಹಿಂದೆ ಮಕ್ಕಳು ತಮ್ಮ ವಯಸ್ಸಾದ ತಂದೆ-ತಾಯಿಯನ್ನು ಹೃದಯ ಸಂಬಂಧೀ ಸೇರಿದಂತೆ ಗಂಭೀರ ಖಾಯಿಲೆಗಳ ಚಿಕಿತ್ಸೆಗೆ ಕರೆದುಕೊಂಡು ಬರುತ್ತಿದ್ದರು. ಆದರೆ ಈಗ ತಂದೆ-ತಾಯಿಯೇ ತಮ್ಮ ಮಕ್ಕಳನ್ನು ಚಿಕಿತ್ಸೆಗೆ ಕರೆದುಕೊಂಡು ಬರುತ್ತಿದ್ದಾರೆ.

ನಮಗೆ ಬರುವ ಖಾಯಿಲೆಗಳಿಗೆ ತೆಗೆದುಕೊಳ್ಳುವ ಔಷಧಿಯಿಂದ ಖುಷಿ ಸಿಕ್ಕುವುದಿಲ್ಲ. ಬದಲಾಗಿ ಸಂತೋಷವೇ ನಮ್ಮ ಜೀವನದ ದೊಡ್ಡ ಔಷಧಿಯಾಗಬಹುದು. ಈಗಿನ ಯುವ ಪೀಳಿಗೆಗೆ ಯಾವುದರಲ್ಲೂ ಸಂತೋಷವಿರುವುದಿಲ್ಲ, ತೃಪ್ತಿ ಇಲ್ಲ. ಬೇಗನೇ ಮೇಲೆ ಬರಬೇಕು ಎನ್ನುವ ಧಾವಂತದಲ್ಲಿ ಸಂತೋಷವನ್ನು ಮರೆಯುತ್ತೇವೆ. ಇದರಿಂದಲೇ ಖಾಯಿಲೆಗಳು ಹೆಚ್ಚಾಗುತ್ತಿವೆ. ಹೀಗಾಗಿ ಸಂತೋಷವೇ ಜೀವನದ ಅತೀ ದೊಡ್ಡ ಔಷಧಿ ಎಂದು ಅವರು ಹೇಳಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೀವು ಹೇಳಿದಂಗೆಲ್ಲಾ ಕೇಳಕ್ಕಾಗಲ್ಲ: ಡೊನಾಲ್ಡ್ ಟ್ರಂಪ್ ಗೆ ಬೆಂಕಿಯಂತಹ ಉತ್ತರ ಕೊಟ್ಟ ಭಾರತ

ಬೆಂಬಲಿಗರ ಜೊತೆ ಬರ್ತ್ ಡೇ ಕೇಕ್ ಕತ್ತರಿಸುದ್ದ ಪ್ರಜ್ವಲ್ ರೇವಣ್ಣಗೆ ಇಂದು ಯಾರೂ ಇಲ್ಲ

ಉಕ್ರೇನ್ ಯುದ್ಧಕ್ಕೆ ರಷ್ಯಾಗೆ ಭಾರತ ಹಣ: ಟ್ರಂಪ್ ಆರೋಪಕ್ಕೆ ತಕ್ಕ ಎದಿರೇಟು ಕೊಟ್ಟ ಭಾರತ

ಬಸ್ ಮುಷ್ಕರ: ಸರ್ಕಾರ, ಸಾರಿಗೆ ನೌಕರರ ನಡುವೆ ಸಂಕಟ ಸಾರ್ವಜನಿಕರಿಗೆ

Karnataka Weather: ಇಂದಿನಿಂದ ಹೆಚ್ಚಾಗಲಿದೆ ಮಳೆ ಅಬ್ಬರ, ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಮುಂದಿನ ಸುದ್ದಿ
Show comments