ಡಾ ಸಿಎನ್ ಮಂಜುನಾಥ್ ಪ್ರಕಾರ ಜೀವನದಲ್ಲಿ ಸಂತೋವಿರಬೇಕಾದರೆ ಈ ಮೂರು ಪದಗಳನ್ನು ಬಿಡಬೇಕು

Krishnaveni K
ಶನಿವಾರ, 2 ಆಗಸ್ಟ್ 2025 (10:19 IST)
ಜೀವನದಲ್ಲಿ ಪ್ರತಿಯೊಬ್ಬರು ಸಂತೋಷವಾಗಿರಬೇಕೆಂದು ಬಯಸುತ್ತಾರೆ. ಜೀವನದಲ್ಲಿ ಸಂತೋಷವಿರಬೇಕೆಂದರೆ ಈ ಮೂರು ಪದಗಳನ್ನು ಬಿಡಬೇಕು ಎಂದು ಈ ಹಿಂದೆ ಡಾ ಸಿಎನ್ ಮಂಜುನಾಥ್ ಹೇಳಿದ್ದರು.

ಡಾ ಸಿಎನ್ ಮಂಜುನಾಥ್ ಕೇವಲ ಹೃದ್ರೋಗ ತಜ್ಞ ಮಾತ್ರವಲ್ಲ. ಸುಖ ಜೀವನಕ್ಕೆ ಅಮೂಲ್ಯವಾದ ಸಲಹೆಗಳನ್ನು ಅನೇಕ ಬಾರಿ ನೀಡಿದ್ದಾರೆ. ಈ ರೀತಿ ಅವರು ನೀಡಿದ ಈ ಒಂದು ಸಲಹೆ ನಿಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಸಂತೋಷ ತಾನಾಗಿಯೇ ಇರುತ್ತದೆ.

ಡಾ ಸಿಎನ್ ಮಂಜುನಾಥ್ ಪ್ರಕಾರ ಜೀವನದಲ್ಲಿ ಸಂತೋಷವಾಗಿರಬೇಕೆಂದರೆ ಮೂರು ವಿಚಾರಗಳನ್ನು ಬಿಡಬೇಕು. ಮೊದಲನೆಯದ್ದು ಅಹಂಕಾರ. ಇದಿದ್ದರೆ ಜೀವನದಲ್ಲಿ ಬೆಳೆಯಲು ಸಾಧ್ಯವಿಲ್ಲ. ಅಹಂಕಾರದಿಂದ ನೋವೇ ಹೆಚ್ಚು.

ಎರಡನೆಯದ್ದು ಅಸೂಯೆ. ನಮ್ಮ ಜೀವನದ ಎಲ್ಲಾ ಸಮಸ್ಯೆಗಳಿಗೂ ಇದುವೇ ಮೂಲ ಕಾರಣ. ಇನ್ನೊಬ್ಬರ ಬಗ್ಗೆ ಹೊಟ್ಟೆಕಿಚ್ಚು ಪಡುವುದು ನಮ್ಮ ನೆಮ್ಮದಿಯನ್ನು ನಾವೇ ಕಳೆದುಕೊಂಡಂತೆ. ಮೂರನೆಯದ್ದು ಅವಮಾನ. ಇನ್ನೊಬ್ಬರಿಗೆ ಅವಮಾನ ಮಾಡುವುದು, ನಾವೇ ಅವಮಾನ ಅನುಭವಿಸುವಂತಹ ಸಂದರ್ಭಗಳಿಂದ ನೆಮ್ಮದಿ ಹಾಳು. ಈ ಮೂರು ವಿಚಾರಗಳನ್ನು ಬಿಟ್ಟಲ್ಲಿ ಸಂತೋಷ ತಾನಾಗಿಯೇ ಇರುತ್ತದೆ ಎಂದು ಅವರು ಒಮ್ಮೆ ಹೇಳಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಲಸೆ ಬಂದ ಹಕ್ಕಿಗಳಿಗೆ ಹೀಗಾಗುವುದಾ, ಅಸ್ಸಾಂ ಜಿಲ್ಲೆಯಲ್ಲಿ ನಿಜವಾಗ್ಲೂ ಆಗಿದ್ದೇನು

ಹೆಂಡ್ತಿ ಜತೆ ರೋಮ್ಯಾಂಟಿಕ್ ರೀಲ್ ಮಾಡಲು ಹೋಗಿ ಸಂಕಷ್ಟ ತಂದುಕೊಂಡ ಪೊಲೀಸ್ ಅಧಿಕಾರಿ, ಆಗಿದ್ದೇನು ಗೊತ್ತಾ

ಆಸಕ್ತಿ ತೋರಿರುವ, ತೋರದವರ ಬಗ್ಗೆ ಎಐಸಿಸಿಗೆ ಲಿಖಿತ ಮಾಹಿತಿ: ಡಿಕೆ ಶಿವಕುಮಾರ್, Video

ನಿಪಾ ವೈರಸ್ ಹರಡುವಿಕೆ: ಏಷ್ಯಾದಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಆರೋಗ್ಯ ತಪಾಸಣೆ

ಉಧಂಪುರದಲ್ಲಿ ಭೀಕರ ರಸ್ತೆ ಅಪಘಾತ: ಸಿಆರ್‌ಪಿಎಫ್ ಯೋಧ ಸೇರಿ ನಾಲ್ವರು ಸಾವು

ಮುಂದಿನ ಸುದ್ದಿ
Show comments