ಮನುಷ್ಯನ ಆರೋಗ್ಯಕ್ಕೆ ಮುಖ್ಯವಾಗಿ ಬೇಕಾಗಿದ್ದು ಇದೇ ಅಂತಾರೆ ಡಾ ಸಿಎನ್ ಮಂಜುನಾಥ್

Krishnaveni K
ಶುಕ್ರವಾರ, 21 ನವೆಂಬರ್ 2025 (12:08 IST)
ಪ್ರತಿಯೊಬ್ಬ ಮನುಷ್ಯನೂ ಆರೋಗ್ಯವಾಗಿರಬೇಕೆಂದು ಬಯಸುತ್ತಾರೆ. ಆದರೆ ಆರೋಗ್ಯವಾಗಿರಬೇಕೆಂದರೆ ಮನುಷ್ಯನಿಗೆ ಮುಖ್ಯವಾಗಿ ಬೇಕಾಗಿರುವುದು ಇದೇ ಎಂದು ಖ್ಯಾತ ಹೃದ್ರೋಗ ತಜ್ಞ ಡಾ ಸಿಎನ್ ಮಂಜುನಾಥ್ ಸಂವಾದವೊಂದರಲ್ಲಿ ಹೀಗೆ ಹೇಳಿದ್ದರು.

ಸಾಮಾನ್ಯವಾಗಿ ನಾವು ಖಾಯಿಲೆ ಬಂದ ತಕ್ಷಣ ವೈದ್ಯರ ಬಳಿಗೆ ಓಡುತ್ತೇವೆ. ಅವರು ಕೊಡುವ ಗುಳಿಗೆ, ಸಿರಪ್ ಗಳನ್ನು ಸೇವಿಸುತ್ತೇವೆ. ಅಲ್ಲಿಗೆ ನಮ್ಮ ಆರೋಗ್ಯ ಸರಿಯಾಯಿತೆಂದು ಅಂದುಕೊಳ್ಳುತ್ತೇವೆ. ಆದರೆ ಇದಿಷ್ಟೇ ಸಾಕಾಗಲ್ಲ.

ಡಾ ಸಿಎನ್ ಮಂಜುನಾಥ್ ಪ್ರಕಾರ ನಾವು ಆರೋಗ್ಯವಾಗಿರಬೇಕೆಂದರೆ ನಾವು ಮುಖ್ಯವಾಗಿ ಈ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು. ಅವುಗಳೆಂದರೆ ನಿಸರ್ಗ ಅಂದರೆ ಸೂರ್ಯನ ಬೆಳಕು, ನಗು, ಉತ್ತಮರ ಗೆಳೆತನ, ಡಯಟ್. ಇವಿಷ್ಟನ್ನು ಸರಿಯಾಗಿ ಪಾಲಿಸಿದರೆ ಯಾವುದೇ ಔಷಧಿ ಬೇಡ.

ನಿಸರ್ಗ ಎಂದರೆ ದೇಹಕ್ಕೆ ಸರಿಯಾಗಿ ಸೂರ್ಯನ ಬೆಳಕು ಸೋಕಬೇಕು. ಸದಾ ನಗು ನಗುತ್ತಾ ಇದ್ದರೆ ಮನಸ್ಸಿನ ದುಃಖಗಳನ್ನು ಮರೆಯುತ್ತೇವೆ. ಉತ್ತಮರ ಗೆಳೆತನ ಮಾಡಿದರೆ ಸದಾ ಒಳ್ಳೆಯದನ್ನೇ ಯೋಚಿಸುತ್ತೇವೆ. ಉತ್ತಮ ಆಹಾರ ಶೈಲಿ ನಮ್ಮದಾಗಿದ್ದರೆ ಯಾವುದೇ ರೋಗ ಸುಳಿಯದು ಎನ್ನುವುದು ಅವರ ಅಭಿಪ್ರಾಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈ ವಿಮಾನ ನಿಲ್ದಾಣದ ಮೇಲೆಯೇ ಇರಾನ್‌ ಡ್ರೋನ್‌ ದಾಳಿ: ವಿಮಾನಸಂಚಾರ ಮತ್ತೆ ಸ್ತಬ್ಧ

ಮಾಡುವುದನ್ನೆಲ್ಲಾ ಮಾಡಿ ಈಗ ನೆರೆಹೊರೆ ರಾಷ್ಟ್ರಗಳ ಮುಂದೆ ಮಂಡಿಯೂರಿದ ಇರಾನ್‌

ಸಿಲಿಂಡರ್ ಹೊತ್ತು ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ಮಾಡಿದ ಕಾಂಗ್ರೆಸ್

ಬಜೆಟ್ ಮಂಡನೆ ಬೆನ್ನಲ್ಲೇ ಸಿಎಂ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಶಾಕಿಂಗ್ ಹೇಳಿಕೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments