ಹಾರ್ಟ್ ಅಟ್ಯಾಕ್ ಆದ ತಕ್ಷಣ ಟ್ಯಾಬ್ಲೆಟ್ ತೆಗೆದುಕೊಂಡ್ರೆ ರಿಸ್ಕ್ ಕಡಿಮೆಯಾಗುತ್ತಾ: ಡಾ ಸಿಎನ್ ಮಂಜುನಾಥ್

Krishnaveni K
ಶುಕ್ರವಾರ, 17 ಅಕ್ಟೋಬರ್ 2025 (10:22 IST)
ಹೃದಯಾಘಾತವಾದ ತಕ್ಷಣ ನಾಲಿಗೆ ಕೆಳಗೆ ಒಂದು ಟ್ಯಾಬ್ಲೆಟ್ ಇಟ್ಕೊಂಡ್ರೆ ರಿಸ್ಕ್ ಕಡಿಮೆಯಾಗುತ್ತದೆ ಎಂದು ಕೆಲವರು ಹೇಳುತ್ತಾರೆ. ಇದರ ಬಗ್ಗೆ ಖ್ಯಾತ ಹೃದ್ರೋಗ ತಜ್ಞ ಡಾ ಸಿಎನ್ ಮಂಜುನಾಥ್ ಸಂವಾದವೊಂದರಲ್ಲಿ ಹೀಗೆ ಹೇಳಿದ್ದರು.

ಕೆಲವೊಮ್ಮೆ ಆಸ್ಪತ್ರೆಗೆ ಸ್ವಲ್ಪ ದೂರ ಹೋಗಬೇಕು ಎಂದಾಗ ಹೃದಯಾಘಾತವಾದ ವ್ಯಕ್ತಿಯ ಪ್ರಾಣ ಉಳಿಸಲು ನಾಲಿಗೆ ಕೆಳಗೆ ವೈದ್ಯರು ಸೂಚಿಸುವ ಒಂದು ಮಾತ್ರೆಯನ್ನು ಇಟ್ಟು ಬದುಕಿಸಬಹುದು ಎಂದು ಕೆಲವರು ಹೇಳುತ್ತಾರೆ.

ನಾಲಿಗೆ ಕೆಳಗೆ ಇಡುವ ಮಾತ್ರೆಯಿಂದ ಕೊಂಚ ರಿಲೀಫ್ ಸಿಗಬಹುದು. ಆದರೆ ಅದುವೇ ಪರಿಹಾರ ಅಲ್ಲ. ಹೃದಯಾಘಾತವಾಗಲು ಮುಖ್ಯವಾಗಿ ರಕ್ತ ಹೆಪ್ಪುಗಟ್ಟುವುದು ಅಥವಾ ರಕ್ತನಾಳಗಳಲ್ಲಿ ಬ್ಲಾಕ್ ನಿಂದಾಗಿರುತ್ತದೆ. ಇಂತಹ ಸಂದರ್ಭದಲ್ಲಿ ರಕ್ತ ಸರಾಗವಾಗಿ ಸಂಚರಿಸಲು ಚಿಕಿತ್ಸೆ ನೀಡಬೇಕಾಗುತ್ತದೆ.

ಹೃದಯಾಘಾವತಾದಾಗ ಸಾಮಾನ್ಯವಾಗಿ ಆಸ್ಪರಿನ್ ಮಾತ್ರೆಯನ್ನು ಬೇಗನೇ ಕರಗಿ ದೇಹಕ್ಕೆ ಸೇರಿಕೊಳ್ಳಲು ಕಚ್ಚಿ ನೀರು ಕುಡಿಯಲು ಹೇಳುತ್ತೇವೆ. ಆದರೆ ಇದೆಲ್ಲಾ ಪರಿಹಾರವಲ್ಲ. ತಕ್ಷಣವೇ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕು. ಮಾತ್ರೆಗಳಿಂದ ಸಣ್ಣಪುಟ್ಟ ರಿಲೀಫ್ ಸಿಗಬಹುದಷ್ಟೇ ಎಂದು ಅವರು ಹೇಳಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ಯಾರಂಟಿ ಯೋಜನೆಯಲ್ಲಿ ಭ್ರಷ್ಟಾಚಾರ, ಸಿಎಂಗೆ ಪತ್ರ ಬರೆದ ಆರ್ ಅಶೋಕ್

ಸಿಎಂ ಕುರ್ಚಿ ಕಿತ್ತಾಟದ ನಡುವೆ ಡಿಕೆ ಶಿವಕುಮಾರ್ ಶಾಕಿಂಗ್ ನಿರ್ಧಾರ

Gold Price: ಚಿನ್ನ, ಬೆಳ್ಳಿ ಬಲು ದುಬಾರಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪಟ್ಟಣ ಪಂಚಾಯತ್ ಎಲೆಕ್ಷನ್ ಬಿಜೆಪಿ ಭರ್ಜರಿ ಗೆಲುವು: ವಿಜಯೇಂದ್ರ ಖುಷಿ

ಮುಂದಿನ ಸುದ್ದಿ
Show comments