ಡಾ ಸಿಎನ್ ಮಂಜುನಾಥ್ ಪ್ರಕಾರ ಹೃದಯದ ಪರೀಕ್ಷೆ ನಡೆಸಲು ಇದೊಂದು ಸಿಂಪಲ್ ಟ್ರಿಕ್ಸ್ ಸಾಕು

Krishnaveni K
ಗುರುವಾರ, 28 ಆಗಸ್ಟ್ 2025 (11:11 IST)
ಇತ್ತೀಚೆಗಿನ ದಿನಗಳಲ್ಲಿ ಯುವ ಜನಾಂಗದವರಿಗೂ ಹೃದಯದ ಖಾಯಿಲೆಗಳು ಸಾಮಾನ್ಯವಾಗುತ್ತಿದೆ. ನಿಮ್ಮ ಹೃದಯಕ್ಕೆ ಸಮಸ್ಯೆಯಾಗಿದೆಯೇ ಎಂದು ತಿಳಿಯಲು ಈ ಒಂದು ಸಿಂಪಲ್ ಟ್ರಿಕ್ಸ್ ಸಾಕು ಎಂದು ಖ್ಯಾತ ಹೃದ್ರೋಗ ತಜ್ಞ ಡಾ ಸಿಎನ್ ಮಂಜುನಾಥ್ ಒಮ್ಮೆ ಸಂವಾದವೊಂದರಲ್ಲಿ ಹೇಳಿದ್ದರು.

ಡಾ ಸಿಎನ್ ಮಂಜುನಾಥ್ ಪ್ರಕಾರ ಇಂದಿನ ಜನಾಂಗದವರು ಸೋಮಾರಿಗಳಾಗುತ್ತಿದ್ದಾರೆ. ಇದುವೇ ಆರೋಗ್ಯ ಸಮಸ್ಯೆಗೆ ಕಾರಣವಾಗುತ್ತಿದೆ. ಸೈಕ್ಲಿಂಗ್ ಅತ್ಯಂತ ಬೆಸ್ಟ್ ವ್ಯಾಯಾಮ. ಸೈಕ್ಲಿಂಗ್ ಮಾಡುವ ಅಭ್ಯಾಸವಿದ್ದರೆ ಅದು ನಮ್ಮ ಆರೋಗ್ಯಕ್ಕೆ ತುಂಬಾ ಉತ್ತಮ.

ಎಲ್ಲಕ್ಕಿಂತ ಹೆಚ್ಚು ಬಹುಮಹಡಿ ಕೆಲಸ ಮಾಡುವವರು ಲಿಫ್ಟ್ ಬಳಸದೇ ಮೆಟ್ಟಿಲು ಹತ್ತಿಕೊಂಡು ಹೋಗುವ ಅಭ್ಯಾಸವಿಟ್ಟುಕೊಳ್ಳಬೇಕು. ಮೆಟ್ಟಿಲು ಹತ್ತುವುದರಿಂದ ಕೇವಲ ವ್ಯಾಯಾಮ ಮಾತ್ರವಲ್ಲ ಇನ್ನೊಂದು ಲಾಭವಿದೆ.

ಮೆಟ್ಟಿಲು ಹತ್ತುವಾಗ ಏದುಸಿರುವು ಬರುವುದು ಸಹಜ. ಆದರೆ ಎದೆ ಉರಿ, ನೋವು ಬರುತ್ತಿದ್ದರೆ ನಿಮ್ಮ ಹೃದಯಕ್ಕೆ ಸಮಸ್ಯೆಯಿದೆ ಎಂದರ್ಥ. ಹೀಗಾಗಿ ತಕ್ಷಣವೇ ಪರೀಕ್ಷೆ ಮಾಡಿಸಿಕೊಳ್ಳಬೇಕು. ಹೃದಯದ ಆರೋಗ್ಯವನ್ನು ಈ ರೀತಿಯಾಗಿ ನಯಾಪೈಸೆ ಖರ್ಚು ಮಾಡದೇ ಪರೀಕ್ಷಿಸಿಕೊಳ್ಳಬಹುದು ಎಂದು ಡಾ ಸಿಎನ್ ಮಂಜುನಾಥ್ ಹೇಳಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಯರಿಗೆ ಅಪಮಾನ ಮಾಡಿದವರು ಉದ್ದಾರವಾಗಲ್ಲ: ಸಿದ್ದರಾಮಯ್ಯಗೆ ಜಗ್ಗೇಶ್ ಖಡಕ್ ಸಂದೇಶ

ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಆರೋಪ: ದೀಪಕ್ ಆತ್ಮಹತ್ಯೆ ಬೆನ್ನಲ್ಲೇ ಮಹಿಳೆಗೆ ಪೊಲೀಸರ ಬಿಗ್‌ಶಾಕ್‌

ತಮ್ಮ ಬಾಸ್ ಯಾರು ಎಂದು ಹೇಳಿಕೊಂಡ ಪ್ರಧಾನಿ ಮೋದಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ 45 ವರ್ಷದ ನಿತಿನ್ ನಬಿನ್ ದಾಖಲೆ

ಬಿಜೆಪಿಯಲ್ಲಿ ಮುಳುಗುತ್ತಿರುವವರಿಗೆ ನನ್ನ ಹೆಸರೇ ಆಸರೆ: ಪ್ರಿಯಾಂಕ್ ಖರ್ಗೆ ಟಾಂಗ್

ಮುಂದಿನ ಸುದ್ದಿ
Show comments