Webdunia - Bharat's app for daily news and videos

Install App

ಡಾ ಸಿಎನ್ ಮಂಜುನಾಥ್ ಪ್ರಕಾರ ಹೃದಯದ ಪರೀಕ್ಷೆ ನಡೆಸಲು ಇದೊಂದು ಸಿಂಪಲ್ ಟ್ರಿಕ್ಸ್ ಸಾಕು

Krishnaveni K
ಗುರುವಾರ, 28 ಆಗಸ್ಟ್ 2025 (11:11 IST)
ಇತ್ತೀಚೆಗಿನ ದಿನಗಳಲ್ಲಿ ಯುವ ಜನಾಂಗದವರಿಗೂ ಹೃದಯದ ಖಾಯಿಲೆಗಳು ಸಾಮಾನ್ಯವಾಗುತ್ತಿದೆ. ನಿಮ್ಮ ಹೃದಯಕ್ಕೆ ಸಮಸ್ಯೆಯಾಗಿದೆಯೇ ಎಂದು ತಿಳಿಯಲು ಈ ಒಂದು ಸಿಂಪಲ್ ಟ್ರಿಕ್ಸ್ ಸಾಕು ಎಂದು ಖ್ಯಾತ ಹೃದ್ರೋಗ ತಜ್ಞ ಡಾ ಸಿಎನ್ ಮಂಜುನಾಥ್ ಒಮ್ಮೆ ಸಂವಾದವೊಂದರಲ್ಲಿ ಹೇಳಿದ್ದರು.

ಡಾ ಸಿಎನ್ ಮಂಜುನಾಥ್ ಪ್ರಕಾರ ಇಂದಿನ ಜನಾಂಗದವರು ಸೋಮಾರಿಗಳಾಗುತ್ತಿದ್ದಾರೆ. ಇದುವೇ ಆರೋಗ್ಯ ಸಮಸ್ಯೆಗೆ ಕಾರಣವಾಗುತ್ತಿದೆ. ಸೈಕ್ಲಿಂಗ್ ಅತ್ಯಂತ ಬೆಸ್ಟ್ ವ್ಯಾಯಾಮ. ಸೈಕ್ಲಿಂಗ್ ಮಾಡುವ ಅಭ್ಯಾಸವಿದ್ದರೆ ಅದು ನಮ್ಮ ಆರೋಗ್ಯಕ್ಕೆ ತುಂಬಾ ಉತ್ತಮ.

ಎಲ್ಲಕ್ಕಿಂತ ಹೆಚ್ಚು ಬಹುಮಹಡಿ ಕೆಲಸ ಮಾಡುವವರು ಲಿಫ್ಟ್ ಬಳಸದೇ ಮೆಟ್ಟಿಲು ಹತ್ತಿಕೊಂಡು ಹೋಗುವ ಅಭ್ಯಾಸವಿಟ್ಟುಕೊಳ್ಳಬೇಕು. ಮೆಟ್ಟಿಲು ಹತ್ತುವುದರಿಂದ ಕೇವಲ ವ್ಯಾಯಾಮ ಮಾತ್ರವಲ್ಲ ಇನ್ನೊಂದು ಲಾಭವಿದೆ.

ಮೆಟ್ಟಿಲು ಹತ್ತುವಾಗ ಏದುಸಿರುವು ಬರುವುದು ಸಹಜ. ಆದರೆ ಎದೆ ಉರಿ, ನೋವು ಬರುತ್ತಿದ್ದರೆ ನಿಮ್ಮ ಹೃದಯಕ್ಕೆ ಸಮಸ್ಯೆಯಿದೆ ಎಂದರ್ಥ. ಹೀಗಾಗಿ ತಕ್ಷಣವೇ ಪರೀಕ್ಷೆ ಮಾಡಿಸಿಕೊಳ್ಳಬೇಕು. ಹೃದಯದ ಆರೋಗ್ಯವನ್ನು ಈ ರೀತಿಯಾಗಿ ನಯಾಪೈಸೆ ಖರ್ಚು ಮಾಡದೇ ಪರೀಕ್ಷಿಸಿಕೊಳ್ಳಬಹುದು ಎಂದು ಡಾ ಸಿಎನ್ ಮಂಜುನಾಥ್ ಹೇಳಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದುತ್ವದ ಬಗ್ಗೆ ಮಾತನಾಡುವ ಸಿಎಂ, ಗೋ ಕಳ್ಳಸಾಗಾಟವನ್ನು ಗಂಭೀರವಾಗಿ ಪರಿಗಣಿಸಿ: ಬಿ.ವೈ.ವಿಜಯೇಂದ್ರ

ಅನಾಕೊಂಡಾ ಗಾತ್ರದ ಹೆಬ್ಬಾವು ಕಂಡು ಶಾಕ್ ಆದ ಗ್ರಾಮಸ್ಥರು, Video

ಗೋಲ್ ಗಪ್ಪಾ ತಿನ್ನುವ ಆಸೆಯಿಂದ ಗಂಡನ ಬಳಿ ಹಠ ಹಿಡಿದು ಹೋದವಳ ಬಾಯಿಯೇ ಕೊನೆಗೆ ಹೀಗೆ ಆಗೋದಾ: Video

ಕಂತು ಕಟ್ಟದಿದ್ದರೆ ಎಮ್ಮೆ ಜಪ್ತಿ ಮಾಡುವುದಾಗಿ ಬೆದರಿಕೆ ಹಾಕಿದ ಬ್ಯಾಂಕ್ ನವರಿಗೆ ರೈತ ಕೊಟ್ಟ ಶಾಕ್ ಜೀವಮಾನದಲ್ಲಿ ಮರೆಯಲ್ಲ Video

ವಂದೇ ಮಾತರಂ ಹಾಡುವಾಗ ಸೋನಿಯಾ ಗಾಂಧಿ ಕುರ್ಚಿ ಕೇಳಿದ್ದು ಅಂತೇ

ಮುಂದಿನ ಸುದ್ದಿ
Show comments