ಮೆಟ್ಟಿಲು ಹತ್ತುವಾಗ ಹೃದಯ ಖಾಯಿಲೆ ಪರೀಕ್ಷಿಸುವುದು ಹೇಗೆ: ಡಾ ಸಿಎನ್ ಮಂಜುನಾಥ್ ಟಿಪ್ಸ್

Krishnaveni K
ಸೋಮವಾರ, 1 ಡಿಸೆಂಬರ್ 2025 (11:18 IST)
ಇತ್ತೀಚೆಗಿನ ದಿನಗಳಲ್ಲಿ ಚಿಕ್ಕವಯಸ್ಸಿನವರಲ್ಲೂ ಹೃದಯ ಖಾಯಿಲೆಗಳು ಹೆಚ್ಚಾಗುತ್ತಿವೆ. ಮೆಟ್ಟಿಲು ಹತ್ತುವಾಗಲೂ ಹೃದಯ ಪರೀಕ್ಷೆ ಮಾಡಬಹುದು. ಹೇಗೆ ಎಂದು ಸಾಕಷ್ಟು ಸಂವಾದಗಳಲ್ಲಿ ಖ್ಯಾತ ಹೃದ್ರೋಗ ತಜ್ಞ ಡಾ ಸಿಎನ್ ಮಂಜುನಾಥ್ ಹೇಳಿದ್ದಾರೆ.

ಇಂದಿನ ಜೀವನಶೈಲಿಯಿಂದಾಗಿ ಹೃದಯ ಖಾಯಿಲೆಗೆ ಯಾವುದೇ ವಯಸ್ಸಿನ ಮಿತಿಯಿಲ್ಲ. ಚಿಕ್ಕ ವಯಸ್ಸಿನವರೂ ಹೃದಯಾಘಾತಕ್ಕೊಳಗಾಗುವುದನ್ನು ಸಾಕಷ್ಟು ಬಾರಿ ನೋಡಿದ್ದೇವೆ. ಹೃದಯ ಖಾಯಿಲೆಯನ್ನು ಆರಂಭಿಕ ಹಂತದಲ್ಲೇ ಗುರುತಿಸಿ ಚಿಕಿತ್ಸೆ ಪಡೆದರೆ ಜೀವ ಉಳಿಸಬಹುದು.

ಸಾಮಾನ್ಯವಾಗಿ ಹೃದಯ ತಪಾಸಣೆಗೆ ಸಾಕಷ್ಟು ವೈದ್ಯಕೀಯ ಪರೀಕ್ಷಾ ವಿಧಾನಗಳಿವೆ. ಆದರೆ ಅವೆಲ್ಲವೂ ದುಬಾರಿ. ಹೀಗಾಗಿ ಮನೆಯಲ್ಲಿಯೇ ಇದ್ದುಕೊಂಡೂ ನಾವು ಹೃದಯ ತಪಾಸಣೆ ಮಾಡಬಹುದು. ಅದುವೇ ಮೆಟ್ಟಿಲುಗಳನ್ನು ಹತ್ತುವ ಮೂಲಕ.

ಮೆಟ್ಟಿಲು ಹತ್ತುವಾಗ ನಮಗೆ ಸುಸ್ತಾಗುವುದು ಸಾಮಾನ್ಯ. ಆದರೆ ಡಾ ಸಿಎನ್ ಮಂಜುನಾಥ್ ಅವರ ಪ್ರಕಾರ ಮೆಟ್ಟಿಲುಗಳನ್ನು ಹತ್ತುವಾಗ ಎದೆ ಉರಿ ಅಥವಾ ನೋವು ಕಂಡುಬಂದರೆ ಹೃದಯದ ಸಮಸ್ಯೆಯಿದೆ ಎಂದು ಅರ್ಥ ಎಂದು ಅವರು ಹೇಳಿದ್ದಾರೆ. ಕೆಲವರಿಗೆ ಮಲಗಿದಾಗ ಎದೆ ನೋವು, ಎದೆ ಉರಿ ಇರುತ್ತದೆ. ಆದರೆ ನಡೆಯುವಾಗ ಆರಾಮವಾಗಿ ಇರುತ್ತಾರೆ ಎಂದರೆ ಅದು ಹೃದಯದ ಸಮಸ್ಯೆಯಲ್ಲ ಎಂದು ತಿಳಿದುಕೊಳ್ಳಬೇಕು ಎಂದು ಅವರು ಹೇಳಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕದನ ವಿರಾಮ ಬೆನ್ನಲ್ಲೇ ಇರಾನ್‌ನಲ್ಲಿರುವ ಭಾರತೀಯರಿಗೆ ರಾಯಭಾರ ಕಚೇರಿಯಿಂದ ಮಹತ್ವದ ಸೂಚನೆ

2028ಕ್ಕೆ ಕಾಂಗ್ರೆಸ್ ಸೋಲು ತಪ್ಪಿಸೋಕೆ ಯಾರಿಂದಲೂ ಸಾಧ್ಯವಿಲ್ಲ: ಬಿಜೆಪಿ ನಾಯಕ ಸಿ.ಟಿ. ರವಿ

ಮಧ್ಯಪ್ರಾಚ್ಯ ಸಂಘರ್ಷ: ಕರಾವಳಿ ಮಂದಿಯ ಶುಭಕಾರ್ಯಕ್ಕೆ ಭಾರೀ ಪೆಟ್ಟು

ತಡಿಯಾಂಡಮೋಳ್ ಬೆಟ್ಟದಲ್ಲಿ ಕೇರಳ ಯುವತಿ ನಾಪತ್ತೆ ಕೇಸ್ ಬೆನ್ನಲ್ಲೇ ಮುಳ್ಳಯ್ಯನಗಿರಿ ಬೆಟ್ಟದಲ್ಲಿ ಕೇರಳದ 14ರಬಾಲಕಿ ನಾಪತ್ತೆ

ಬದಲಾಗುತ್ತಿರುವ ಗಾಳಿಯ ದಿಕ್ಕು: ನಿರೀಕ್ಷಿಸಿದ ಮಳೆ ಕರಾವಳಿ ಭಾಗದಲ್ಲಿ ಆಗುತ್ತಿಲ್ಲ

ಮುಂದಿನ ಸುದ್ದಿ
Show comments