Webdunia - Bharat's app for daily news and videos

Install App

ಡಾ ಸಿಎನ್ ಮಂಜುನಾಥ್ ಪ್ರಕಾರ ನಿಮ್ಮ ಮೆದುಳಿಗೆ ಬೆಸ್ಟ್ ಆಹಾರ ಯಾವುದು

Krishnaveni K
ಶನಿವಾರ, 30 ಆಗಸ್ಟ್ 2025 (09:20 IST)
ಸಾಮಾನ್ಯವಾಗಿ ನಮ್ಮ ಮೆದುಳು ಚುರುಕಾಗಿರಬೇಕು ಎಂದು ನಾವು ಏನೇನೋ ಆಹಾರ ಸೇವನೆ ಮಾಡುತ್ತೇವೆ. ಆದರೆ ಖ್ಯಾತ ವೈದ್ಯ ಡಾ ಸಿಎನ್ ಮಂಜುನಾಥ್ ನಮ್ಮ ಮೆದುಳಿಗೆ ಅತ್ಯುತ್ತಮವಾದ ಆಹಾರ ಯಾವುದು ಎಂದು ಸಂವಾದವೊಂದರಲ್ಲಿ ಹೀಗೆ ಹೇಳಿದ್ದಾರೆ.

ಮೆದುಳಿಗೆ ಉತ್ತಮ ಆಹಾರ ನಿಮ್ಮ ಯೋಚನೆ. ಯೋಚನೆ ಮಾತುಗಳಾಗುತ್ತವೆ, ಮಾತುಗಳು ಕ್ರಿಯೆಗಳಾಗುತ್ತವೆ, ಕ್ರಿಯೆಗಳು ಅಭ್ಯಾಸವಾಗುತ್ತದೆ, ಅಭ್ಯಾಸಗಳು ವ್ಯಕ್ತಿತ್ವವಾಗುತ್ತದೆ.


ವ್ಯಕ್ತಿತ್ವ ಗುರಿಯಾಗಿ ಬದಲಾಗುತ್ತದೆ. ನಿಮ್ಮ ಗುರಿ ನೀವು ಯಾವುದೇ ಕೆಲಸದಲ್ಲಿದ್ದರೂ ಅದರಿಂದ ಅತ್ಯುತ್ತಮ ಕ್ರಿಯಾತ್ಮಕತೆಯನ್ನು ಹೊರಹಾಕುತ್ತದೆ. ಹೀಗಾಗಿ ಯೋಚನೆಯಿಂದ ಗುರಿಯವರೆಗೆ ನೀವು ಏನು ಮಾಡುತ್ತೀರೋ ಅದು ನಿಮ್ಮ ವೃತ್ತಿ ಜೀವನದಲ್ಲಿ ಅತ್ಯುತ್ತಮ ಫಲಿತಾಂಶವನ್ನು ಪಡೆಯಲು ಸಹಾಯ ಮಾಡುತ್ತದೆ ಎಂದಿದ್ದರು.

ನಾವು ಏನು ಆಹಾರ ಸೇವನೆ ಮಾಡುತ್ತೇವೆ ಎನ್ನುವುದಕ್ಕಿಂತ ನಮ್ಮ ಮೆದುಳಿಗೆ ಎಂಥಾ ಆಲೋಚನೆ ಕೊಡುತ್ತೇವೆ, ಎಂಥಾ ಮಾತುಗಳನ್ನು ಆಡುತ್ತೇವೆ ಎಂಬುದು ಮುಖ್ಯವಾಗುತ್ತದೆ. ನಮ್ಮಲ್ಲಿ ಒಳ್ಳೆಯ ಆಲೋಚನೆ ಬರಲು ನಾವು ಮಾಡುವ ಕೆಲಸವೂ ಮುಖ್ಯವಾಗುತ್ತದೆ ಎಂದು ಅವರು ಈ ರೀತಿ ಸರಳವಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಎಸ್‌ಐಆರ್‌, ರಾಜ್ಯದಲ್ಲಿ 43.81 ಲಕ್ಷಕ್ಕೂ ಹೆಚ್ಚು ನೋಟಿಸ್‌ ಸಿದ್ಧ

ಇನ್ಮುಂದೆ ಸರ್ಕಾರಿ ಕುಂದುಕೊರತೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆಯುವ ಅಗತ್ಯ

ದಹಿ ಹಂಡಿ ಸಂಭ್ರಮಾಚರಣೆ ವೇಳೆ ಇದೆಂಥಾ ಅವಘಡ, ಮಹಿಳೆ ಸಾವು, 22 ಗೋವಿಂದರಿಗೆ ಗಾಯ

ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವಾಗಲೇ ಹೃದಯಾಘಾತ, 38ವರ್ಷದ ವ್ಯಕ್ತಿ ಸಾವು

ಮುಂದಿನ ಸುದ್ದಿ
Show comments