ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಸುದೀರ್ಘ ಜೀವನ ಗುಟ್ಟು ಇದುವೇ

Krishnaveni K
ಬುಧವಾರ, 30 ಜುಲೈ 2025 (11:17 IST)

ಪ್ರತಿಯೊಬ್ಬರಿಗೂ ದೀರ್ಘಾಯುಷ್ಯ ಬೇಕು ಎಂಬ ಆಸೆಯಿರುತ್ತದೆ. ನಿಮಗೆ ಸುದೀರ್ಘ ಕಾಲ ಆರೋಗ್ಯವಂತರಾಗಿ ಬದುಕಬೇಕು ಎಂದರೆ ಇದೊಂದು ಕೆಲಸ ಮಾಡಬೇಕು ಎಂದು ಖ್ಯಾತ ಹೃದ್ರೋಗ ತಜ್ಞ ಡಾ ದೇವಿಪ್ರಸಾದ್ ಶೆಟ್ಟಿ ಸಂದರ್ಶನವೊಂದರಲ್ಲಿ ಹೇಳಿದ್ದರು.

ಇತ್ತೀಚೆಗೆ ಕಾಡುತ್ತಿರುವ ಬಹುದೊಡ್ಡ ಸಮಸ್ಯೆ ಎಂದರೆ ಹೃದಯಾಘಾತ. ಬಹುತೇಕ ಚಿಕ್ಕ ವಯಸ್ಸಿನವರೇ ಹೃದಯಾಘಾತಕ್ಕೆ ಬಲಿಯಾಗುತ್ತಿರುವುದು ಹಲವರಿಗೆ ಯಕ್ಷ ಪರಶ್ನೆಯಾಗಿದೆ. ಜೊತೆಗೆ ಒಂದು ರೀತಿಯ ಭಯವೂ ಸೃಷ್ಟಿಯಾಗಿದೆ.

ಹೃದಯಾಘಾತದಿಂದ ಅಕಾಲಿಕವಾಗಿ ಮರಣ ಹೊಂದಿದ ಎಷ್ಟೋ ಜನರ ಉದಾಹರಣೆ ನಮ್ಮ ಮುಂದಿದೆ. ಹೃದಯಾಘಾತವನ್ನು ತಪ್ಪಿಸಬೇಕು, ಆರೋಗ್ಯವಾಗಿ ಸುದೀರ್ಘ ಜೀವನ ನಡೆಸಬೇಕು ಎಂದರೆ ಇದೊಂದು ಕೆಲಸವನ್ನು ಮಾಡಬೇಕು ಎಂದು ಡಾ ದೇವಿಪ್ರಸಾದ್ ಶೆಟ್ಟಿ ಹೇಳಿದ್ದರು. ಅವರು ಹೇಳಿದ ಮೂರು ಅಂಶಗಳು ಇಲ್ಲಿದೆ ನೋದಿ.

ಮೊದಲನೆಯದಾಗಿ ಬೊಜ್ಜು ಎಲ್ಲದಕ್ಕೂ ಮೂಲ ಕಾರಣ. ಹೀಗಾಗಿ ಆರೋಗ್ಯಕರ ದೇಹ ತೂಕ ಹೊಂದುವುದರತ್ತ ಮೊದಲು ಗಮನಹರಿಸಬೇಕು. ಎರಡನೆಯದ್ದಾಗಿ ಪ್ರತಿನಿತ್ಯ 8000, 10000 ಸ್ಟೆಪ್ಸ್ ನಡೆಯುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು. ಮೂರನೆಯದ್ದಾಗಿ ನಮ್ಮನ್ನು ಕಾಪಾಡುವ ಯಾವುದೋ ಒಂದು ಶಕ್ತಿ ಇದೆ ಎಂಬ ಸ್ಪಿರಿಚ್ಯುವಲ್ ಭಾವನೆ ನಮ್ಮಲ್ಲಿರಬೇಕು. ಇದು ಮೂರಿದ್ದರೆ ನಮ್ಮ ಆರೋಗ್ಯ ಚೆನ್ನಾಗಿರುತ್ತದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೋಂದಣಿ, ಹಣಕಾಸು ವಹಿವಾಟು ಬಗ್ಗೆ ಸ್ಪಷ್ಟನೆ ಕೇಳಿ ಭಾಗವತ್‌ಗೆ ಪ್ರಶ್ನೆ ಮುಂದಿಟ್ಟ ಪ್ರಿಯಾಂಕ್ ಖರ್ಗೆ

Video, ತಾನೊಬ್ಬ ನಟಿಯಾಗಿದ್ದರು ರಶ್ಮಿಕಾ ಮಂದಣ್ಣಳನ್ನು ಕೃತಿ ಎಷ್ಟು ಕೇರ್ ಮಾಡಿದ್ರು ನೋಡಿ

ಬೇಕಲ್ ಬೀಚ್‌ನಲ್ಲಿ ಮಸ್ತಿ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಇಬ್ಬರು ಯುವಕರು, ಇನ್ನಿಬ್ಬರ ರಕ್ಷಣೆ

ಹೈದರಾಬಾದ್‌ ಮೆಟ್ರೋ ಹಂತ 2ಕ್ಕೆ ಶೇ.100 ರಷ್ಟು ಹಣಕಾಸು ನೀಡಲು ತೆಲಂಗಾಣ ಸರ್ಕಾರ ಸಿದ್ಧ: ರೇವಂತ್ ರೆಡ್ಡಿ

ಅನೇಕ ಮುಂದುವರಿದ ದೇಶಗಳಿಗಿಂತ ಭಾರತ ವೇಗವಾಗಿದೆ: ಸ್ಲೋವಾಕ್ ಪ್ರಧಾನಿ ರಾಬರ್ಟ್ ಫಿಕೊ

ಮುಂದಿನ ಸುದ್ದಿ
Show comments