ಡಾ ದೇವಿ ಪ್ರಸಾದ್ ಶೆಟ್ಟಿ ಪ್ರಕಾರ ಇದ್ದಕ್ಕಿದ್ದಂತೆ ಸಸ್ಯಾಹಾರಿಯಾದರೆ ಏನಾಗುತ್ತದೆ

Krishnaveni K
ಬುಧವಾರ, 6 ಆಗಸ್ಟ್ 2025 (10:49 IST)
ಇತ್ತೀಚೆಗೆ ಕೆಲವರು ಮಾಂಸಾಹಾರ ಸೇವನೆ ಒಳ್ಳೆಯದಲ್ಲ ಎಂಬ ಕಾರಣಕ್ಕೆ ಸಂಪೂರ್ಣ ಸಸ್ಯಾಹಾರಿಯಾಗುತ್ತಿದ್ದಾರೆ. ಹುಟ್ಟಿನಿಂದಲೇ ಮಾಂಸಾಹಾರಿಯಾಗಿದ್ದವರು ಇದ್ದಕ್ಕಿದ್ದಂತೆ ಸಂಪೂರ್ಣ ಸಸ್ಯಾಹಾರಿಯಾದರೆ ಏನಾಗುತ್ತದೆ ಎಂದು ಖ್ಯಾತ ವೈದ್ಯ ಡಾ ದೇವಿ ಪ್ರಸಾದ್ ಶೆಟ್ಟಿ ಹಿಂದೊಮ್ಮೆ ಹೇಳಿದ್ದರು. ಅವರ ಸಲಹೆ ನೋಡಿ.

ಮಾಂಸಾಹಾರ ಸೇವನೆಯಿಂದ ಹೊಟ್ಟೆ ಉರಿ, ಅಸಿಡಿಟಿ, ಕೊಬ್ಬಿನ ಸಮಸ್ಯೆಯಾಗುತ್ತದೆ. ಫಿಟ್ ಆಗಿರಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಕೆಲವು ಶುದ್ಧ ಶಾಕಾಹಾರಿಗಳಾಗುತ್ತಾರೆ. ಇದು ಎಷ್ಟರ ಮಟ್ಟಿಗೆ ಸರಿ? ಸಸ್ಯಾಹಾರ ಮಾತ್ರ ಸೇವನೆ ಮಾಡುವುದರಿಂದ ನಮ್ಮ ಆರೋಗ್ಯ ವೃದ್ಧಿಸುತ್ತದೆಯೇ?

ಡಾ ದೇವಿ ಪ್ರಸಾದ್ ಶೆಟ್ಟಿ ಸಂವಾದವೊಂದರಲ್ಲಿ ಹೇಳಿರುವ ಪ್ರಕಾರ, ಮಾಂಸಾಹಾರ ತ್ಯಜಿಸುವುದರಿಂದ ಎಲ್ಲಾ ಸಮಸ್ಯೆಗೆ ಪರಿಹಾರ ಸಿಗುತ್ತದೆ ಎಂದಲ್ಲ. ನಮ್ಮ ಆಹಾರ ಶೈಲಿ ನಾವು ಬಾಲ್ಯದಿಂದ ಹೇಗೆ ರೂಢಿಸಿಕೊಂಡಿದ್ದೇವೆ ಅದೇ ರೀತಿ ಇದ್ದರೆ ತಪ್ಪಲ್ಲ. ಒಂದು ವೇಳೆ ನೀವು ಬಾಲ್ಯದಿಂದಲೇ ಮಾಂಸಾಹಾರ ಸೇವನೆ ಮಾಡುತ್ತಿದ್ದರೆ ಇದ್ದಕ್ಕಿದ್ದಂತೆ ಸಂಪೂರ್ಣ ಸಸ್ಯಾಹಾರಿಯಾಗುವುದರಿಂದ ಆರೋಗ್ಯ ವೃದ್ಧಿಯಾಗಲ್ಲ.

ಸಸ್ಯಾಹಾರವಿರಲಿ, ಮಾಂಸಾಹಾರವಿರಲಿ ನಾವು ಎಷ್ಟು ಆರೋಗ್ಯಕರ ಆಹಾರ ಶೈಲಿ ಹೊಂದಿದ್ದೇವೆ ಎಂಬುದರ ಮೇಲೆ ನಮ್ಮ ಆರೋಗ್ಯ ನಿರ್ಧಾರವಾಗುತ್ತದೆ ಎಂದು ಅವರು ಒಮ್ಮೆ ಸಲಹೆ ನೀಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೋಸೆಫ್ ವಿಜಯ್ ಸಿಎಂ ಆಗಬಾರದೆಂದು ಡಿಎಂಕೆ ಪ್ರಯತ್ನಿಸಿತ್ತು: ಮಾಣಿಕ್ಕಂ ಠಾಗೋರ್‌

ಕನ್ನಡ ಮಾತಾಡಕ್ಕೆ ಬರುತ್ತೆ, ಬರಿಯೋದು ಕಷ್ಟ: ಒಪ್ಪಿಕೊಂಡು ಶಿಕ್ಷಣ ಸಚಿವ ಮಧು ಬಂಗಾರಪ್ಪ Video

ಭಟ್ಕಳದಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ಜಲಸಮಾಧಿ: ಮತ್ತಿಬ್ಬರು ನಾಪತ್ತೆ

ಕೆಲವೇ ಗಂಟೆಗಳಲ್ಲಿ ವಿಶ್ವಕ್ಕೆ ಗುಡ್‌ನ್ಯೂಸ್‌: ಭಾರತ ಪ್ರವಾಸದಲ್ಲಿರುವ ಮಾರ್ಕೊ ರುಬಿಯೋ ಹೇಳಿದ್ದೇನು

ನೀಟ್ ಮತ್ತೆ ಬರೆಯುವ ಬಗ್ಗೆ ಕೆಲವು ಭಾವನೆಗಳು ಇದ್ದಿರಬಹುದು: ನೀಟ್ ಆಕಾಂಕ್ಷಿ ಸಾವಿಗೆ ಶರಣು‌

ಮುಂದಿನ ಸುದ್ದಿ
Show comments