Webdunia - Bharat's app for daily news and videos

Install App

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಅಧಿಕ ರಕ್ತದೊತ್ತಡ ನಿಯಂತ್ರಿಸಲು ಇದೊಂದು ಕೆಲಸ ಮಾಡಬೇಕು

Krishnaveni K
ಸೋಮವಾರ, 25 ಆಗಸ್ಟ್ 2025 (10:20 IST)
ನಮ್ಮ ದೇಶದಲ್ಲಿ ಒಂದು ವಯಸ್ಸು ದಾಟಿದ ಮೇಲೆ ಬಹುತೇಕರಿಗೆ ಅಧಿಕ ರಕ್ತದೊತ್ತಡ ಖಾಯಿಲೆ ಇದೆ. ಇದನ್ನು ನಿಯಂತ್ರಿಸಲು ಇದೊಂದು ಕೆಲಸ ಮಾಡಬೇಕು ಎನ್ನುವುದು ಖ್ಯಾತ ಹೃದ್ರೋಗ ತಜ್ಞ ಡಾ ದೇವಿ ಪ್ರಸಾದ್ ಶೆಟ್ಟಿಯವರ ಸಲಹೆ.

ಅಧಿಕ ರಕ್ತದೊತ್ತಡ ಎನ್ನುವುದು ಮಧುಮೇಹದಂತೆ ಸೈಲೆಂಟ್ ಕಿಲ್ಲರ್ ಆಗಿದೆ. ಇದು ಅನೇಕ ಗಂಭೀರ ಖಾಯಿಲೆಗಳಿಗೆ ಅದರಲ್ಲೂ ವಿಶೇಷವಾಗಿ ಹೃದಯ ಸಂಬಂಧೀ ಖಾಯಿಲೆಗಳಿಗೆ ಕಾರಣವಾಗಬಹುದು. ಇದನ್ನು ಪತ್ತೆ ಹಚ್ಚುವುದು ಅಗತ್ಯ.

ಡಾ ದೇವಿ ಪ್ರಸಾದ್ ಶೆಟ್ಟಿಯವರು ಸಂದರ್ಶನವೊಂದರಲ್ಲಿ ಹೀಗೆ ಹೇಳುತ್ತಾರೆ. ’20 ವರ್ಷ ದಾಟಿದ ಪ್ರತಿಯೊಬ್ಬ ಭಾರತೀಯನೂ ಕನಿಷ್ಠ ಒಮ್ಮೆಯಾದರೂ ರಕ್ತದೊತ್ತಡ ಪರೀಕ್ಷಿಸಬೇಕು. ನಿಮಗೆ ಯಾವುದೇ ಲಕ್ಷಣಗಳಿಲ್ಲದಿದ್ದರೂ ಒಮ್ಮೆ ಪರೀಕ್ಷೆ ಮಾಡಿಕೊಳ್ಳಿ. ಯಾಕೆಂದರೆ ಅರ್ಧಕ್ಕಿಂತ ಹೆಚ್ಚು ರೋಗಿಗಳಿಗೆ ತಮಗೆ ಅಧಿಕ ರಕ್ತದೊತ್ತಡವಿದೆ ಎಂದು ಗೊತ್ತೇ ಆಗುವುದಿಲ್ಲ. ಮೇಲ್ನೋಟಕ್ಕೆ ರಕ್ತದೊತ್ತಡದ ಲಕ್ಷಣಗಳು ಕಂಡುಬರದೇ ಇದ್ದರೂ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸದೇ ಇದ್ದರೆ ಇದು ನಿಮ್ಮ ಹೃದಯ, ಕಿಡ್ನಿ ಫೈಲ್ಯೂರ್ ಸೇರಿದಂತೆ ಹಲವು ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು’ ಎಂದು ಅವರು ಕಿವಿ ಮಾತು ಹೇಳಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪಕ್ಕೆ 38ಮಂದಿ ಬಲಿ, ಹಲವು ಮಂದಿಗೆ ಗಾಯ, ಭೀಕರ ವಿಡಿಯೋ

ಇನ್ನೇನು ಹತ್ತಬೇಕೆನ್ನುಷ್ಟರಲ್ಲಿ ಹೊರಟ ವಂದೇ ಭಾರತ್ ಎಕ್ಸ್‌ಪ್ರೆಸ್‌, ಕೈಮುಗಿದು ಬೇಡುತ್ತಿರುವ ಪ್ರಯಾಣಿಕೆಯನ್ನು ಕಂಡು ಲೋಕೋ ಪೈಲೆಟ್ ಏನ್ ಮಾಡಿದ್ರು, Video

ನಾನು ದೇಶಭಕ್ತಿಯ ಪಾಠವನ್ನು ಬಿಜೆಪಿಯವರಿಂದ ಕಲಿಯಬೇಕಿಲ್ಲ: ಜಮೀರ್ ಅಹ್ಮದ್

ಪಡುಬಿದ್ರಿ ಡೇವಿಡ್ ಡಿಸೋಜ ಹತ್ಯೆ, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

80ನೇ ಸ್ವಾತಂತ್ರ್ಯ ಸಂದರ್ಭದಲ್ಲಿ ಭಾರತದ ಅಸಾಧಾರಣ ಪ್ರಗತಿಗೆ ಪುಟಿನ್ ಶ್ಲಾಘನೆ

ಮುಂದಿನ ಸುದ್ದಿ
Show comments