Webdunia - Bharat's app for daily news and videos

Install App

ಋತುಚಕ್ರ ಮುಂದೂಡಲು ಮಾತ್ರೆ ತೆಗೆದುಕೊಳ್ಳಬಹುದೇ, ಡಾ ಪದ್ಮಿನಿ ಪ್ರಸಾದ್ ಹೇಳಿದ್ದೇನು

Krishnaveni K
ಬುಧವಾರ, 29 ಅಕ್ಟೋಬರ್ 2025 (11:22 IST)
ಬೆಂಗಳೂರು: ಋತುಚಕ್ರ ಮುಂದೂಡಲು ಮಾತ್ರೆ ತೆಗೆದುಕೊಳ್ಳುವುದು ಉತ್ತಮವೇ ಎಂಬ ಬಗ್ಗೆ ಹಲವರಲ್ಲಿ ಜಿಜ್ಞಾಸೆಗಳಿವೆ. ಈ ಬಗ್ಗೆ ಖ್ಯಾತ ಸ್ತ್ರೀರೋಗ ತಜ್ಞೆ ಡಾ ಪದ್ಮಿನಿ ಪ್ರಸಾದ್ ಸಂದರ್ಶನವೊಂದರಲ್ಲಿ ಹೀಗೆ ಹೇಳಿದ್ದರು.

ಕೆಲವರು ಯಾವುದೋ ಅನಿವಾರ್ಯ ಕಾರಣಗಳಿಗೆ ಋತುಚಕ್ರವನ್ನು ಮುಂದೂಡಲೇಬೇಕಾದ ಅನಿವಾರ್ಯತೆಗೆ ಬರುತ್ತಾರೆ. ಅಂತಹ ಸಂದರ್ಭದಲ್ಲಿ ಮಾತ್ರೆ ತೆಗೆದುಕೊಳ್ಳುವುದರಿಂದ ಮುಂದೆ ಸಮಸ್ಯೆಯಾಗಬಹುದೇ ಎಂಬ ಆತಂಕ ಹಲವರಲ್ಲಿರುತ್ತದೆ.

ಕೆಲವೊಮ್ಮೆ ಯಾವುದೋ ಕಾರ್ಯಕ್ರಮವಿದೆ, ಋತುಚಕ್ರದ ಸಂದರ್ಭದಲ್ಲಿ ವಿಪರೀತ ನೋವು ಬರುತ್ತಿದ್ದರೆ, ಪರೀಕ್ಷೆಯಿದೆ ಇತ್ಯಾದಿ ಅನಿವಾರ್ಯ ಸಂದರ್ಭಗಳಲ್ಲಿ ಸ್ತ್ರೀರೋಗ ತಜ್ಞರ ಸಲಹೆ ಮೇರೆಗೆ ನೀವು ಅದಕ್ಕೆ ಸೂಕ್ತವಾದ ಮಾತ್ರೆಗಳನ್ನು ತೆಗೆದುಕೊಳ್ಳಬಹುದು.

ಆದರೆ ಋತುಚಕ್ರ ಪ್ರಕ್ರಿಯೆಗೆ ಪದೇ ಪದೇ ಡಿಸ್ಟರ್ಬ್ ಆಗುತ್ತಿದ್ದರೆ ಅದೂ ಕೂಡಾ ಮಹಿಳೆಯರಲ್ಲಿ ಬೇರೆ ಸಮಸ್ಯೆಗಳಿಗೆ ಕಾರಣವಾಗಬಹುದು. ಗರ್ಭಕೋಶದಲ್ಲಿ ಗಡ್ಡೆ, ಫೈಬ್ರಾಯ್ಡ್ ಇತ್ಯಾದಿ ಸಮಸ್ಯೆಗಳಿಗೆ ಕಾರಣವಾಗಬಹುದು. ಇಂತಹ ಅನಿಯಂತ್ರಿತ ಮುಟ್ಟು, ಅನಿಯಂತ್ರಿತ ಸ್ರಾವ ಸಮಸ್ಯೆಗೆ ಕಾರಣವಾಗಬಹುದು ಎಂಬುದು ಅವರ ಅಭಿಪ್ರಾಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments