ಡಾ ಪದ್ಮಿನಿ ಪ್ರಸಾದ್ ಪ್ರಕಾರ ಇದು ಪುರುಷ ಮತ್ತು ಮಹಿಳೆಯರಲ್ಲಿ ಬಂಜೆತನಕ್ಕೆ ಕಾರಣವಾಗಬಹುದು

Krishnaveni K
ಬುಧವಾರ, 10 ಸೆಪ್ಟಂಬರ್ 2025 (09:43 IST)
ಇತ್ತೀಚೆಗಿನ ದಿನಗಳಲ್ಲಿ ಬಂಜೆತನ ಹೆಚ್ಚಾಗುತ್ತಿದೆ. ಖ್ಯಾತ ಸ್ತ್ರೀರೋಗ ತಜ್ಞೆ ಡಾ ಪದ್ಮಿನಿ ಪ್ರಸಾದ್ ಹಿಂದೊಮ್ಮೆ ಸಂವಾದವೊಂದರಲ್ಲಿ ಪುರುಷ ಮತ್ತು ಮಹಿಳೆಯರಲ್ಲಿ ಬಂಜೆತನಕ್ಕೆ ಕಾರಣವಾಗಬಹುದಾದ ಅಂಶವೇನು ಎಂದು ಹೇಳಿದ್ದರು.

ಅನೇಕರು ಇತ್ತೀಚೆಗೆ ಒಂದು ಮಗು ಮಾಡಿಕೊಳ್ಳುವುದೂ ಕಷ್ಟ. ಕೆಲವರಲ್ಲಿ ಅದೂ ಇಲ್ಲ ಎಂಬ ಸ್ಥಿತಿಯಾಗಿದೆ. ಇದಕ್ಕೆ ಕಾರಣ ನಾವು ಸೇವಿಸುವ ಆಹಾರ, ಪರಿಸರವೇ ಎಂದು ಡಾ ಪದ್ಮಿನಿ ಪ್ರಸಾದ್ ಆ ಸಂವಾದದಲ್ಲಿ ವಿವರವಾಗಿ ಹೇಳಿದ್ದರು.

ನಾವು ಆರೋಗ್ಯಕ್ಕೆ ಉತ್ತಮ ಎಂದು ಸೇವಿಸುವ ಹಣ್ಣು, ತರಕಾರಿಗಳಲ್ಲಿ ಹಾನಿಕಾರಕ ರಾಸಾಯನಿಕಗಳಿರಬಹುದು. ಇದು ಹಾರ್ಮೋನ್ ಗಳ ರೀತಿಯಲ್ಲಿ ಕೆಲಸ ಮಾಡಿ ಮುಟ್ಟಿನ ತೊಂದರೆ, ಅಂಡಾಣು ಬಿಡುಗಡೆಯಾಗದೇ ಸಮಸ್ಯೆಯಾಗಬಹುದು. ಪುರುಷರಲ್ಲಿ ವೀರ್ಯಾಣುವಿನ ಚಲನೆ, ಸಂಖ್ಯೆಯ ಮೇಲೆ ಪರಿಣಾಮ ಬೀರಿ ಬಂಜೆತನಕ್ಕೆ ಕಾರಣವಾಗಬಹುದು.

ಅದೇ ರೀತಿ, ರಸ್ತೆಗಿಳಿದರೆ ಧೂಳು, ಹೊಗೆ ಇತ್ಯಾದಿ ವಾಯುಮಾಲಿನ್ಯ ಸಮಸ್ಯೆಗಳೂ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಇಂತಹ ದೈನಂದಿನ ವಿಚಾರಗಳೇ ಪುರುಷ ಮತ್ತು ಮಹಿಳೆಯರಲ್ಲಿ ಫಲವಂತಿಕೆಯ ಮೇಲೆ ಪರಿಣಾಮ ಬೀರಬಹುದು ಎಂದು ಅವರು ಹೇಳಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇತನ್ ಅಗರ್ವಾಲ್ ಹತ್ಯೆ ಮಾಡುವ ಕೆಲವೇ ಗಂಟೆ ಮುಂಚೆ ಸಿಯಾ ಮಾಡಿದ ಕೆಲಸವೇನು ಗೊತ್ತಾ: ಶಾಕಿಂಗ್

ಪೆರಿಯಾರ್ ಹೇಳಿದ್ದನ್ನೆಲ್ಲಾ ನಾವು ಒಪ್ಪಲ್ಲ, ನಮಗೆ ದೇವರ ಮೇಲೆ ನಂಬಿಕೆಯಿದೆ ಎಂದ ಸಿಎಂ ವಿಜಯ್

ಕಾಂಗ್ರೆಸ್ ನವರು ಬದನೆಕಾಯಿ ಬೆಳೆದು ಆಸ್ತಿ ಮಾಡವ್ರಾ, ಗಂಡಸ್ತನದ ರಾಜಕಾರಣ ಮಾಡಿ: ನಿಖಿಲ್ ಕುಮಾರಸ್ವಾಮಿ

ಮನೆ ವಿಷ್ಯಕ್ಕೆ ಬರಬೇಡಿ ಎಂದು ಖಡಕ್ ಎಚ್ಚರಿಕೆ ನೀಡಿದ ಅನಿತಾ ಕುಮಾರಸ್ವಾಮಿ: ಕ್ಷಮೆ ಯಾಚಿಸಿದ ಸಚಿವ ಎಂಬಿ ಪಾಟೀಲ್

ಎಂಥಾ ದಡ್ಡಿ.. ಮೊಬೈಲ್ ಅಂಗಡಿ ಇಟ್ಟಿದ್ದ ಚೇತನ್ ಗಾಗಿ ಕೋಟ್ಯಾಧಿಪತಿ ಕೇತನ್ ನನ್ನು ಸಿಯಾ ಹತ್ಯೆ ಮಾಡಿದ್ದೇಕೆ: ರಹಸ್ಯ ಬಯಲು

ಮುಂದಿನ ಸುದ್ದಿ
Show comments