Webdunia - Bharat's app for daily news and videos

Install App

ಡಾ ಪದ್ಮಿನಿ ಪ್ರಸಾದ್ ಪ್ರಕಾರ ಇದು ಪುರುಷ ಮತ್ತು ಮಹಿಳೆಯರಲ್ಲಿ ಬಂಜೆತನಕ್ಕೆ ಕಾರಣವಾಗಬಹುದು

Krishnaveni K
ಬುಧವಾರ, 10 ಸೆಪ್ಟಂಬರ್ 2025 (09:43 IST)
ಇತ್ತೀಚೆಗಿನ ದಿನಗಳಲ್ಲಿ ಬಂಜೆತನ ಹೆಚ್ಚಾಗುತ್ತಿದೆ. ಖ್ಯಾತ ಸ್ತ್ರೀರೋಗ ತಜ್ಞೆ ಡಾ ಪದ್ಮಿನಿ ಪ್ರಸಾದ್ ಹಿಂದೊಮ್ಮೆ ಸಂವಾದವೊಂದರಲ್ಲಿ ಪುರುಷ ಮತ್ತು ಮಹಿಳೆಯರಲ್ಲಿ ಬಂಜೆತನಕ್ಕೆ ಕಾರಣವಾಗಬಹುದಾದ ಅಂಶವೇನು ಎಂದು ಹೇಳಿದ್ದರು.

ಅನೇಕರು ಇತ್ತೀಚೆಗೆ ಒಂದು ಮಗು ಮಾಡಿಕೊಳ್ಳುವುದೂ ಕಷ್ಟ. ಕೆಲವರಲ್ಲಿ ಅದೂ ಇಲ್ಲ ಎಂಬ ಸ್ಥಿತಿಯಾಗಿದೆ. ಇದಕ್ಕೆ ಕಾರಣ ನಾವು ಸೇವಿಸುವ ಆಹಾರ, ಪರಿಸರವೇ ಎಂದು ಡಾ ಪದ್ಮಿನಿ ಪ್ರಸಾದ್ ಆ ಸಂವಾದದಲ್ಲಿ ವಿವರವಾಗಿ ಹೇಳಿದ್ದರು.

ನಾವು ಆರೋಗ್ಯಕ್ಕೆ ಉತ್ತಮ ಎಂದು ಸೇವಿಸುವ ಹಣ್ಣು, ತರಕಾರಿಗಳಲ್ಲಿ ಹಾನಿಕಾರಕ ರಾಸಾಯನಿಕಗಳಿರಬಹುದು. ಇದು ಹಾರ್ಮೋನ್ ಗಳ ರೀತಿಯಲ್ಲಿ ಕೆಲಸ ಮಾಡಿ ಮುಟ್ಟಿನ ತೊಂದರೆ, ಅಂಡಾಣು ಬಿಡುಗಡೆಯಾಗದೇ ಸಮಸ್ಯೆಯಾಗಬಹುದು. ಪುರುಷರಲ್ಲಿ ವೀರ್ಯಾಣುವಿನ ಚಲನೆ, ಸಂಖ್ಯೆಯ ಮೇಲೆ ಪರಿಣಾಮ ಬೀರಿ ಬಂಜೆತನಕ್ಕೆ ಕಾರಣವಾಗಬಹುದು.

ಅದೇ ರೀತಿ, ರಸ್ತೆಗಿಳಿದರೆ ಧೂಳು, ಹೊಗೆ ಇತ್ಯಾದಿ ವಾಯುಮಾಲಿನ್ಯ ಸಮಸ್ಯೆಗಳೂ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಇಂತಹ ದೈನಂದಿನ ವಿಚಾರಗಳೇ ಪುರುಷ ಮತ್ತು ಮಹಿಳೆಯರಲ್ಲಿ ಫಲವಂತಿಕೆಯ ಮೇಲೆ ಪರಿಣಾಮ ಬೀರಬಹುದು ಎಂದು ಅವರು ಹೇಳಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments