ಉತ್ತರ ಭಾರತದಲ್ಲಿ ಭಾರಿ ಭೂಕಂಪ; ಪ್ರಾಣಭೀತಿಯಿಂದ ಓಡಿದ ಜನ

Webdunia
ಸೋಮವಾರ, 6 ಫೆಬ್ರವರಿ 2017 (23:28 IST)
ಉತ್ತರ ಭಾರತದಾದ್ಯಂತ ರಾತ್ರಿ 10 ಗಂಟೆ ಸಮಯದಲ್ಲಿ ಸುಮಾರು 35 ನಿಮಿಷಗಳ ಕಾಲ ಭಾರಿ ಭೂಕಂಪ ಸಂಭವಿಸಿದೆ. ಭೂಕಂಪದ ತೀವ್ರತೆಗೆ ಜನ ಮನೆ, ಕಚೇರಿ ಬಿಟ್ಟು ಹೊರಗೆ ಓಡಿದ ಘಟನೆ ನಡೆದಿದೆ.
 
ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ ಪ್ರಮಾಣ 5.8 ಎಂದು ದಾಖಲಾಗಿದೆ. ದೆಹಲಿ, ಉತ್ತರ ಪ್ರದೇಶ, ಹರ್ಯಾಣ, ಪಂಜಾಬ್, ಹಿಮಾಚಲಪ್ರದೇಶ, ಉತ್ತರಾಖಂಡದಲ್ಲಿ ಭೂಮಿ ಕಂಪಿಸಿದೆ.
 
ಉತ್ತರಾಖಂಡದ ಪಿತೋರ್‌ಘಡದಲ್ಲಿ ಭೂಮಿಗೆ 21 ಕಿ.ಮೀ ಆಳದಲ್ಲಿ ಭೂಕಂಪ ಕೇಂದ್ರ ಆಧಾರಿತವಾಗಿದೆ ಎಂದು ಗುರುತಿಸಲಾಗಿದೆ. ಘಜಿಯಾಬಾದ್, ಚಂಡಿಗಢ, ಮುಜಫರ್ ನಗರ್, ಮೊರಾಬಾದ್, ಷಹರಾನ್‍ಪುರ್, ರುದ್ರಪ್ರಯಾಗ್ ಮುಂತಾದ ಪ್ರದೇಶಗಳಲ್ಲಿ ಭೂಮಿ ಕಂಪಿಸಿದೆ. ಆದರೆ ಯಾವುದೇ ಆಸ್ತಿ, ಪ್ರಾಣ ಹಾನಿ ಸಂಭವಿಸಿಲ್ಲ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಘಾಟಬೋರಳ್ ಗ್ರಾಮದಲ್ಲಿ ಮಂಗನ ದಾಳಿಗೆ ಬೆಚ್ಚಿದ್ದ ಜನತೆ ಇದೀಗ ನಿರಾಳ

ನಾಳೆ ಡಿಕೆ ಶಿವಕುಮಾರ್ ಪ್ರಮಾಣವಚನ: ಶಕ್ತಿಕೇಂದ್ರದ ಸಿಬ್ಬಂದಿಗೆ ಅರ್ಧದಿನ ರಜೆ

ಕೇರಳ ಸದ್ಯ ಎದುರಿಸುತ್ತಿರುವ ಸವಾಲಿನ ಬಗ್ಗೆ ಸಿಎಂ ವಿಡಿ ಸತೀಶನ್ ಕಳವಳ, ಇಲ್ಲಿದೆ ಮಾಹಿತಿ

ನಾಳೆ ಸಂಚಾರಕ್ಕೆ ಮುಕ್ತವಾಗಬೇಕಿದ್ದ ಬೆಂಗಳೂರು ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಹಠಾತ್ ಬದಲಾವಣೆ

ಕ್ರೈಂ ಮಾಡಿದಾಗ ಯುವಕ, ತೀರ್ಪು ಪ್ರಕಟದ ಸಮಯದಲ್ಲಿ ನಡೆಯಕ್ಕಾಗದ ಸ್ಥಿತಿ, ಏನಿದು ಅಚ್ಚರಿ ಘಟನೆ

ಮುಂದಿನ ಸುದ್ದಿ
Show comments