Webdunia - Bharat's app for daily news and videos

Install App

ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಪೌರಕಾರ್ಮಿಕ ಆತ್ಮಹತ್ಯೆ

Webdunia
ಗುರುವಾರ, 5 ಆಗಸ್ಟ್ 2021 (14:26 IST)
ಕಳೆದ ಇಪ್ಪತ್ತು ವರ್ಷಗಳಿಂದ ಕಳಲೆ ಗ್ರಾಮ ಪಂಚಾಯ್ತಿಯಲ್ಲಿ ಪೌರಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ರಂಗ (40) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದ ಕೆಲವು ತಿಂಗಳಿಂದ ವೇತನ ಬಾರದ ಹಿನ್ನಲೆ ಬೇಸತ್ತ ರಂಗ ಗ್ರಾಮ ಪಂಚಾಯಿತಿ ಕಚೇರಿಯ ಫ್ಯಾನಿಗೆ ಕೊರಳೊಡ್ಡಿ ರಂಗ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ನಿನ್ನೆ ಬೆಳಿಗ್ಗೆ ಪೌರಕಾರ್ಮಿಕರು ಮತ್ತು ಗ್ರಾಪಂ ಅಧ್ಯಕ್ಷೆ ರಾಜಮ್ಮ ನಡುವೆ ವೇತನ ವಿಚಾರದಲ್ಲಿ ಮಾತಿನ ಚಕಮಕಿ ನಡೆದಿತ್ತು. ನಂತರ ಕಳಲೆ ಗ್ರಾ.ಪಂ. ಅಧಿಕಾರಿಗಳು ಊಟಕ್ಕೆ ತೆರಳಿದ ಸಂದರ್ಭದಲ್ಲಿ ರಂಗ ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ಥಳಕ್ಕೆ ನಂಜನಗೂಡಿನ ಗ್ರಾಮಾಂತರ ಪೋಲಿಸ್ ಠಾಣೆಯ ವೃತ್ತ ನಿರೀಕ್ಷಕ  ಶಿವನಂಜಶೆಟ್ಟಿ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments