Webdunia - Bharat's app for daily news and videos

Install App

ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಪೌರಕಾರ್ಮಿಕ ಆತ್ಮಹತ್ಯೆ

Webdunia
ಗುರುವಾರ, 5 ಆಗಸ್ಟ್ 2021 (14:26 IST)
ಕಳೆದ ಇಪ್ಪತ್ತು ವರ್ಷಗಳಿಂದ ಕಳಲೆ ಗ್ರಾಮ ಪಂಚಾಯ್ತಿಯಲ್ಲಿ ಪೌರಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ರಂಗ (40) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದ ಕೆಲವು ತಿಂಗಳಿಂದ ವೇತನ ಬಾರದ ಹಿನ್ನಲೆ ಬೇಸತ್ತ ರಂಗ ಗ್ರಾಮ ಪಂಚಾಯಿತಿ ಕಚೇರಿಯ ಫ್ಯಾನಿಗೆ ಕೊರಳೊಡ್ಡಿ ರಂಗ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ನಿನ್ನೆ ಬೆಳಿಗ್ಗೆ ಪೌರಕಾರ್ಮಿಕರು ಮತ್ತು ಗ್ರಾಪಂ ಅಧ್ಯಕ್ಷೆ ರಾಜಮ್ಮ ನಡುವೆ ವೇತನ ವಿಚಾರದಲ್ಲಿ ಮಾತಿನ ಚಕಮಕಿ ನಡೆದಿತ್ತು. ನಂತರ ಕಳಲೆ ಗ್ರಾ.ಪಂ. ಅಧಿಕಾರಿಗಳು ಊಟಕ್ಕೆ ತೆರಳಿದ ಸಂದರ್ಭದಲ್ಲಿ ರಂಗ ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ಥಳಕ್ಕೆ ನಂಜನಗೂಡಿನ ಗ್ರಾಮಾಂತರ ಪೋಲಿಸ್ ಠಾಣೆಯ ವೃತ್ತ ನಿರೀಕ್ಷಕ  ಶಿವನಂಜಶೆಟ್ಟಿ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ಮುಂದಿನ ಸುದ್ದಿ
Show comments