Webdunia - Bharat's app for daily news and videos

Install App

ಸೊಸೆಯನ್ನೇ ಮಂಚಕ್ಕೆ ಕರೆದ ಮಾವ!

Webdunia
ಗುರುವಾರ, 2 ಮಾರ್ಚ್ 2017 (11:07 IST)
ಬೆಂಗಳೂರು: ಮಾವನ ಲೈಂಗಿಕ ಕಿರುಕುಳದಿಂದ ಬೇಸತ್ತ ಸೊಸೆ ಪತಿಯ ಮನೆಯವರ ವಿರುದ್ಧ ಬಸವನಗುಡಿ ಮಹಿಳಾ ಠಾಣೆ ಪೊಲೀಸರಿಗೆ ದೂರಿತ್ತಿದ್ದಾಳೆ.  ಇಂದಿರಾನಗರದ ಶೃತಿ ಸಂತ್ರಸ್ತೆ.


ಪತಿ ವಿದೇಶದಲ್ಲಿ ಕೆಲಸದಲ್ಲಿದ್ದ. ಈ ವೇಳೆ ಶೃತಿ ಅತ್ತೆ ಮಾವರೊಂದಿಗೆ ಬೆಂಗಳೂರಿನಲ್ಲಿ ನೆಲೆಸಿದ್ದಳು. ಈ ಸಂದರ್ಭದಲ್ಲಿ ಮಾವ ಸೊಸೆಯ ಮೇಲೆ ಲೈಂಗಿಕ ಕಿರುಕುಳ ನೀಡುತ್ತಿದ್ದರು. ಈ ಬಗ್ಗೆ ಶೃತಿ ಪತಿಗೆ ಹೇಳಿದರೆ, ಆತನೂ ಅಪ್ಪನೊಂದಿಗೆ ಅಡ್ಜಸ್ಟ್ ಮಾಡುವಂತೆ ಹೇಳಿದ್ದಾನೆ.

ತನ್ನನ್ನೂ ವಿದೇಶಕ್ಕೆ ಕರೆದೊಯ್ಯಲು ಹೇಳಿದರೂ ಕೇಳದ ಗಂಡನ ವಿರುದ್ಧ ತಿರುಗಿಬಿದ್ದ ಶೃತಿ ತಾನೇ ವಿದೇಶಕ್ಕೆ ತೆರಳಿದ್ದಳು. ಆದರೆ ಅಲ್ಲಿಗೂ ಹಿಂಬಾಲಿಸಿದ ಮಾವ-ಅತ್ತೆ ಅಲ್ಲಿಯೂ ಕಿರುಕುಳ ಮುಂದುವರಿಸಿದ್ದರು. ಈ ಹಿನ್ನಲೆಯಲ್ಲಿ ಬೆಂಗಳೂರಿಗೆ ವಾಪಸಾಗಿ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾಳೆ.

ಶೃತಿ ಪತಿ ರಘುನಂದನ್ ಮೇಲೆ ವರದಕ್ಷಿಣೆ ಕಿರುಕುಳ ಕೂಡಾ ದಾಖಲಿಸಲಾಗಿದೆ. ಹಣ ಮತ್ತು ಚಿನ್ನ ನೀಡುವಂತೆ ಆತ ಬೇಡಿಕೆಯಿಟ್ಟಿದ್ದ ಎನ್ನಲಾಗಿದೆ. ಇದೀಗ ಪೊಲೀಸರು ಅತ್ತೆ-ಮಾವನಿಗೆ ವಿಚಾರಣೆಗೆ ಹಾಜರಾಗಲು ಸೂಚಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ