Select Your Language

Notifications

webdunia
webdunia
webdunia
webdunia

ಲಸಿಕೆಗಾಗಿ ಹೊಡೆದಾಡಿದ ಯುವಕರು!

kasaragod
bengaluru , ಶನಿವಾರ, 31 ಜುಲೈ 2021 (15:32 IST)
ಮೊಗ್ರಾಲ್ ಪುತ್ತೂರು ಹೈಯರ್ ಸೆಕೆಂಡರಿ ಶಾಲೆಯಲ್ಲಿ ಶನಿವಾರ ಲಸಿಕೆ ನೀಡುವ ಕಾರ್ಯಕ್ರಮ ನಡೆಯುತ್ತಿದ್ದಾಗ ಕ್ಷುಲಕ ವಿಷಯಕ್ಕೆ ಹೊಡೆದಾಟ ನಡೆದಿದೆ.
ಪಂಚಾಯತ್ ನ ಮೊದಲ ಮತ್ತು ಎರಡನೇ ವಾರ್ಡಿನವರಿಗೆ ಶುಕ್ರವಾರ ವ್ಯಾಕ್ಸಿನ್ ನೀಡಲು ತೀರ್ಮಾನಿಸಲಾಗಿತ್ತು. ಈ ಮಧ್ಯೆ ಹೊರ ವಾರ್ಡಿನವರು ಲಸಿಕೆ ಪಡೆಯಲು ಬಂದಿದ್ದಾರೆ ಎಂಬ ವಿಚಾರದಲ್ಲಿ ಮಾತಿನ ಚಕಮಕಿ ಆರಂಭವಾಗಿದ್ದು, ನಂತರ ಕೈ ಕೈಮಿಲಾಯಿಸುವ ಹಂತಕ್ಕೆ ತಲುಪಿದೆ.
ಹೊಡೆದಾಟದಿಂದಾಗಿ ಕೆಲಗಂಟೆಗಳ ಕಾಲ ಲಸಿಕೆ ನೀಡುವ ಕಾರ್ಯಕ್ರಮ ಸ್ಥಗಿತಗೊಂಡಿತ್ತು. ಬಳಿಕ ಪೊಲೀಸರ ಭದ್ರತೆಯಲ್ಲಿ ಲಸಿಕೆ ನೀಡಲಾಯಿತು.

Share this Story:

Follow Webdunia kannada

ಮುಂದಿನ ಸುದ್ದಿ

ರೈಲಿನಡಿ ಬಗ್ಗಿ ಹೋಗಬೇಕು ಇಲ್ಲಿನ ಜನ!