ಲಸಿಕೆಗಾಗಿ ಹೊಡೆದಾಡಿದ ಯುವಕರು!

Webdunia
ಶನಿವಾರ, 31 ಜುಲೈ 2021 (15:32 IST)
ಮೊಗ್ರಾಲ್ ಪುತ್ತೂರು ಹೈಯರ್ ಸೆಕೆಂಡರಿ ಶಾಲೆಯಲ್ಲಿ ಶನಿವಾರ ಲಸಿಕೆ ನೀಡುವ ಕಾರ್ಯಕ್ರಮ ನಡೆಯುತ್ತಿದ್ದಾಗ ಕ್ಷುಲಕ ವಿಷಯಕ್ಕೆ ಹೊಡೆದಾಟ ನಡೆದಿದೆ.
ಪಂಚಾಯತ್ ನ ಮೊದಲ ಮತ್ತು ಎರಡನೇ ವಾರ್ಡಿನವರಿಗೆ ಶುಕ್ರವಾರ ವ್ಯಾಕ್ಸಿನ್ ನೀಡಲು ತೀರ್ಮಾನಿಸಲಾಗಿತ್ತು. ಈ ಮಧ್ಯೆ ಹೊರ ವಾರ್ಡಿನವರು ಲಸಿಕೆ ಪಡೆಯಲು ಬಂದಿದ್ದಾರೆ ಎಂಬ ವಿಚಾರದಲ್ಲಿ ಮಾತಿನ ಚಕಮಕಿ ಆರಂಭವಾಗಿದ್ದು, ನಂತರ ಕೈ ಕೈಮಿಲಾಯಿಸುವ ಹಂತಕ್ಕೆ ತಲುಪಿದೆ.
ಹೊಡೆದಾಟದಿಂದಾಗಿ ಕೆಲಗಂಟೆಗಳ ಕಾಲ ಲಸಿಕೆ ನೀಡುವ ಕಾರ್ಯಕ್ರಮ ಸ್ಥಗಿತಗೊಂಡಿತ್ತು. ಬಳಿಕ ಪೊಲೀಸರ ಭದ್ರತೆಯಲ್ಲಿ ಲಸಿಕೆ ನೀಡಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಇಂಧನ ಉಳಿತಾಯ ಮಾಡಲು ಹೇಳಿದ್ದಕ್ಕೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಹೇಗೆ ಬಂದ್ರು ನೋಡಿ Video

ಜಾತಿ ವಿಷ ಬೀಜ ಬಿತ್ತಲು ಹೊರಟ ಸರ್ಕಾರ: ಮಹೇಶ್ ಟೆಂಗಿನಕಾಯಿ

ಕೇರಳದ ನೂತನ ಮುಖ್ಯಮಂತ್ರಿ ವಿ.ಡಿ. ಸತೀಶನ್: ಮೃದು ಸ್ವಭಾವದ ಪ್ರಬಲ ನಾಯಕ

ವಿ ಡಿ ಸತೀಶನ್ ಕೇರಳಂ ನೂತನ ಸಿಎಂ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments