ಮೊದಲ ಬಾರಿಗೆ ಖಾಸಗಿ ದರ್ಬಾರ್ ನಡೆಸಿದ ಅರಸ ಯದುವೀರ್

Webdunia
ಮಂಗಳವಾರ, 13 ಅಕ್ಟೋಬರ್ 2015 (15:25 IST)
ಮೈಸೂರು ರಾಜಮನೆತನದ ನೂತನ ಉತ್ತರಾಧಿಕಾರಿ ಯದುವೀರ್ ಕೃಷ್ಣದತ್ತ ಒಡೆಯರ್ ಅವರ ನೇತೃತ್ವದಲ್ಲಿ ಇದೇ ಮೊದಲ ಬಾರಿಗೆ ನಾಡಹಬ್ಬ ದಸರಾ ನಡೆಯುತ್ತಿದ್ದು, ಹಬ್ಬದ ಆರಂಭದ ದಿನವಾದ ಇಂದು ಅರಸ ಯದುವೀರ್ ಖಾಸಗಿ ದರ್ಬಾರ್ ನಡೆಸಿದರು.  
 
ಇಂದು ಬೆಳಗ್ಗೆ 10.05ರಿಂದ 10.55ರ ನಡುವೆ ಇದ್ದ ಧನುರ್ ಶುಭ ಲಗ್ನದಲ್ಲಿ ಕಾರ್ಯ ಹಮ್ಮಿಕೊಂಡ ಒಡೆಯರ್, ಆರಂಭಿಕವಾಗಿ ಕಳಸ ಪೂಜೆ ನೆರವೇರಿಸಿದರು. ಬಳಿಕ ರತ್ನ ಖಚಿತ ಸಿಂಹಾಸನಕ್ಕೆ ಪೂಜೆ ಸಲ್ಲಿಸಿ ಪ್ರದಕ್ಷಿಣೆ ಹಾಕಿದರು. ತರುವಾಯ ಪುರೋಹಿತರು ಒಡೆಯರ್ ಅವರಿಗೆ ಪ್ರಸಾದ ವಿತರಿಸಿದರು. ಬಳಿಕ ಹೊಗಳು ಭಟ್ಟರಿಂದ ಮಹಾರಾಜರಿಗೆ ಬಹುಪರಾಕ್ ಕೂಗಲಾಗಿ ಸಿಹಾಸನ ಏರಿ ಖಾಸಗಿ ದರ್ಬಾರ್ ನಡೆಸಿದರು. 
 
ಇನ್ನು ಯದುವೀರ್ ಅವರು ಇತ್ತೀಚೆಗಷ್ಟೇ ಸಂಸ್ಥಾನದ ನೂತನ ಉತ್ತರಾಧಿಕಾರಿಯಾಗಿ ನೇಮಕಗೊಂಡಿರುವ ಹಿನ್ನೆಲೆಯಲ್ಲಿ ಇದು ಮೊದಲ ಬಾರಿಯ ದರ್ಬಾರ್ ಆಗಿದೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಸಂಜಯ್ ಸರೋಗಿ ಹೆಗಲಿಗೆ

ಮದ್ಯಪಾನ ಪಾರ್ಟಿ ವೇಳೆ ಜಗಳ, ಒಬ್ಬನ ಹತ್ಯೆಯಲ್ಲಿ ಅಂತ್ಯ

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್

ಮೂರು ರಾಷ್ಟ್ರಗಳ ಪ್ರವಾಸ: ಅಮ್ಮಾನ್‌ಗೆ ಆಗಮಿಸಿದ ಪ್ರಧಾನಿ ಮೋದಿ

ದೆಹಲಿ ದಟ್ಟ ಹೊಗೆ, ಮಂಜು: ಇಂದು 40 ವಿಮಾನಗಳು ರದ್ದು

Show comments