Webdunia - Bharat's app for daily news and videos

Install App

ಬಿಸಿಸಿಐ ಮಾಜಿ ಅಧ್ಯಕ್ಷ ಅನುರಾಗ್ ಠಾಕೂರ್ ಗೆ ಖುದ್ದು ಕ್ಷಮೆಯಾಚನೆಗೆ ಸುಪ್ರೀಂ ಸೂಚನೆ

Webdunia
ಶುಕ್ರವಾರ, 7 ಜುಲೈ 2017 (19:22 IST)
ನವದೆಹಲಿ: ಬಿಸಿಸಿಐ ಮಾಜಿ ಅಧ್ಯಕ್ಷ ಅನುರಾಗ್‌ ಠಾಕೂರ್‌ ಬೇಷರತ್‌ ಕ್ಷಮಾಪಣೆ ಯಾಚಿಸುವಂತೆ ಸುಪ್ರೀಂಕೋರ್ಟ್‌ ಸೂಚಿಸಿದೆ. ಒಂದು ವೇಳೆ ಬೇಷರತ್ ಕ್ಷಮಾಪಣೆ ಕೇಳದೇ ಇದ್ದರೆ ನಿಂದನೆ ಪ್ರಕರಣದ ಕುರಿತ ವಿಚಾರಣೆಯನ್ನು ಮುಂದುವರೆಸಲಾಗುವುದು ಎಂದು ಎಚ್ಚರಿಕೆ ನೀಡಿದೆ.
 
ಲೋಧಾ ಸಮಿತಿ ಶಿಫಾರಸುಗಳನ್ನು ಅಳವಡಿಸಿಕೊಳ್ಳುವ ವಿಚಾರದಲ್ಲಿ ವಿಳಂಬ ಧೋರಣೆ ತೋರಿದ ಪ್ರಕರಣಕ್ಕೆ ಅಂತ್ಯ ಹಾಡಬೇಕಾದರೆ ಇದೇ ಜುಲೈ 14ರಂದು ಸ್ವತಃ ಸುಪ್ರೀಂಕೋರ್ಟ್ ಗೆ ಹಾಜರಾಗಿ ಖುದ್ದು ಕ್ಷಮೆಯಾಚಿಸುವಂತೆ ಸೂಚಿಸಿದೆ. ಅಲ್ಲದೇ ಕ್ಷಮಾಪಣೆ ಅಫಿಡೆವಿಟ್‌ ಸಲ್ಲಿಸುವಂತೆಯೂ ತಿಳಿಸಿದೆ. ಒಂದು ವೇಳೆ ಠಾಕೂರ್‌ ಕ್ಷಮಾಪಣೆ ಕೇಳಿದರೆ ಅವರನ್ನು ಮನ್ನಿಸಿ ಅವರ ಮೇಲೆ ಹಾಕಲಾಗಿರುವ ನಿಂದನೆ ಪ್ರಕರಣವನ್ನು ರದ್ದುಪಡಿಸಲಾಗುವುದು ಎಂದೂ ಸುಪ್ರೀಂ ಪೀಠ ತಿಳಿಸಿದೆ.
 
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಅನುರಾಗ್ ಠಾಕೂರ್ ಇದು ನನ್ನು ವೈಯಕ್ತಿಕ ಸಂಘರ್ಷವಲ್ಲ. ಇದು ಕ್ರೀಡಾ ಇಲಾಖೆಯ ಸ್ವಾಯತ್ತತೆಯ ಸಂಘರ್ಷವಾಗಿತ್ತು. ನನಗೆ ಸುಪ್ರೀಂ ಕೋರ್ಟ್ ಬಗ್ಗೆ ಅಪಾರ ಗೌರವವಿದೆ ಎಂದು ತಿಳಿಸಿದ್ದಾರೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮೊದಲು ಕೇಂದ್ರದಲ್ಲಿ ಅಧಿಕಾರ ಬನ್ನಿ, ಆಮೇಲೆ ಆರ್ ಎಸ್ಎಸ್ ಮಾಡುವಿರಂತೆ: ಪ್ರಿಯಾಂಕ್ ಖರ್ಗೆ ಟ್ರೋಲ್

ಡಾ ಮಂಜುನಾಥ್ ಪ್ರಕಾರ ಹೃದಯಾಘಾತಕ್ಕೆ ಇದೇ ಕಾರಣಗಳು: ಇದನ್ನು ಪಾಲಿಸಿದ್ರೆ ಸಾಕು

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ: ಜೀವ ಕಾಪಾಡಿದ ಡ್ಯೂಟಿ ಡಾಕ್ಟರ್

ಮುಂದಿನ ಸುದ್ದಿ
Show comments