ನದಿಗೆ ಉರುಳಿದ ಗೂಡ್ಸ್ ವಾಹನ: ಜಾನುವಾರುಗಳ ದುರ್ಮರಣ

Webdunia
ಸೋಮವಾರ, 26 ಜುಲೈ 2021 (15:25 IST)

ಮೊಳವಾಡ ಗ್ರಾಮದಿಂದ ಕುಸನಾಳ ಗ್ರಾಮಕ್ಕೆ ಜಾನುವಾರು ಮತ್ತು ಮಹಿಳೆಯನ್ನ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದಾಗ ಸೋಮವಾರ ಬೆಳಿಗ್ಗೆ ಈ ದುರ್ಘಟನೆ ಸಂಭವಿಸಿದೆ.

ಪ್ರವಾಹದ ನಡುವೆ ನದಿ ನೀರಿನಲ್ಲೇ ವಾಹನ ಚಲಾಯಿಸಿ ಸಾಹಸ ತೋರಲು ಚಾಲಕ ಯತ್ನಿಸಿದ್ದು, ಈ ವೇಳೆ ನಿಯಂತ್ರಣ ತಪ್ಪಿದ ವಾಹನ ಉರುಳಿ ಬಿದ್ದಿದೆ.

ವಾಹನದಲ್ಲಿದ್ದ ಮಹಿಳೆ ಹಾಗೂ ಚಾಲಕನನ್ನು ಸ್ಥಳೀಯರು ರಕ್ಷಿಸಿದ್ದು, ವಾಹನದೊಳಗೆ ಸಿಲುಕಿದ ಜಾನುವಾರುಗಳು ಸಿಲುಕಿ ಮೃತಪಟ್ಟಿವೆ. ಎರಡು ಎಮ್ಮೆ ಹಾಗೂ ಒಂದು ಹಸು ನೀರಿನಲ್ಲಿ ಮುಳುಗಿ ಮೃತಪಟ್ಟಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಲಸೆ ಬಂದ ಹಕ್ಕಿಗಳಿಗೆ ಹೀಗಾಗುವುದಾ, ಅಸ್ಸಾಂ ಜಿಲ್ಲೆಯಲ್ಲಿ ನಿಜವಾಗ್ಲೂ ಆಗಿದ್ದೇನು

ಹೆಂಡ್ತಿ ಜತೆ ರೋಮ್ಯಾಂಟಿಕ್ ರೀಲ್ ಮಾಡಲು ಹೋಗಿ ಸಂಕಷ್ಟ ತಂದುಕೊಂಡ ಪೊಲೀಸ್ ಅಧಿಕಾರಿ, ಆಗಿದ್ದೇನು ಗೊತ್ತಾ

ಆಸಕ್ತಿ ತೋರಿರುವ, ತೋರದವರ ಬಗ್ಗೆ ಎಐಸಿಸಿಗೆ ಲಿಖಿತ ಮಾಹಿತಿ: ಡಿಕೆ ಶಿವಕುಮಾರ್, Video

ನಿಪಾ ವೈರಸ್ ಹರಡುವಿಕೆ: ಏಷ್ಯಾದಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಆರೋಗ್ಯ ತಪಾಸಣೆ

ಉಧಂಪುರದಲ್ಲಿ ಭೀಕರ ರಸ್ತೆ ಅಪಘಾತ: ಸಿಆರ್‌ಪಿಎಫ್ ಯೋಧ ಸೇರಿ ನಾಲ್ವರು ಸಾವು

ಮುಂದಿನ ಸುದ್ದಿ
Show comments