Webdunia - Bharat's app for daily news and videos

Install App

ನದಿಗೆ ಉರುಳಿದ ಗೂಡ್ಸ್ ವಾಹನ: ಜಾನುವಾರುಗಳ ದುರ್ಮರಣ

Webdunia
ಸೋಮವಾರ, 26 ಜುಲೈ 2021 (15:25 IST)

ಮೊಳವಾಡ ಗ್ರಾಮದಿಂದ ಕುಸನಾಳ ಗ್ರಾಮಕ್ಕೆ ಜಾನುವಾರು ಮತ್ತು ಮಹಿಳೆಯನ್ನ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದಾಗ ಸೋಮವಾರ ಬೆಳಿಗ್ಗೆ ಈ ದುರ್ಘಟನೆ ಸಂಭವಿಸಿದೆ.

ಪ್ರವಾಹದ ನಡುವೆ ನದಿ ನೀರಿನಲ್ಲೇ ವಾಹನ ಚಲಾಯಿಸಿ ಸಾಹಸ ತೋರಲು ಚಾಲಕ ಯತ್ನಿಸಿದ್ದು, ಈ ವೇಳೆ ನಿಯಂತ್ರಣ ತಪ್ಪಿದ ವಾಹನ ಉರುಳಿ ಬಿದ್ದಿದೆ.

ವಾಹನದಲ್ಲಿದ್ದ ಮಹಿಳೆ ಹಾಗೂ ಚಾಲಕನನ್ನು ಸ್ಥಳೀಯರು ರಕ್ಷಿಸಿದ್ದು, ವಾಹನದೊಳಗೆ ಸಿಲುಕಿದ ಜಾನುವಾರುಗಳು ಸಿಲುಕಿ ಮೃತಪಟ್ಟಿವೆ. ಎರಡು ಎಮ್ಮೆ ಹಾಗೂ ಒಂದು ಹಸು ನೀರಿನಲ್ಲಿ ಮುಳುಗಿ ಮೃತಪಟ್ಟಿವೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments