Webdunia - Bharat's app for daily news and videos

Install App

ಹರ್ ಘರ್ ತಿರಂಗಾ ಸರ್ಟಿಫಿಕೇಟ್ ಪಡೆಯುವುದು ಹೇಗೆ ಇಲ್ಲಿದೆ ದಾರಿ

Krishnaveni K
ಬುಧವಾರ, 14 ಆಗಸ್ಟ್ 2024 (09:36 IST)
ಬೆಂಗಳೂರು: ನಾಳೆ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಸಂಭ್ರಮವಾಗಿದ್ದು, ಪ್ರಧಾನಿ ಮೋದಿ ಈಗಾಗಲೇ ದೇಶದ ಜನತೆಗೆ ಪ್ರತಿವರ್ಷದಂತೆ ಹರ್ ಘರ್ ತಿರಂಗಾ ಅಭಿಯಾನದಲ್ಲಿ ಭಾಗಿಯಾಗಲು ಕರೆ ನೀಡಿದ್ದಾರೆ.

ಹರ್ ಘರ್ ತಿರಂಗಾ ಯೋಜನೆ ಎಂದರೇನು?
ಸ್ವಾತಂತ್ರ್ಯೋತ್ಸವ ಎನ್ನುವುದು ಧರ್ಮ ಬೇಧವಿಲ್ಲದೇ ಆಚರಿಸಲಾಗುವ ರಾಷ್ಟ್ರೀಯ ಹಬ್ಬ. ಹೀಗಾಗಿ ದೇಶದ ಪ್ರತಿಯೊಬ್ಬ ನಾಗಕರಿಕನೂ ಈ ದೇಶದ ಹಬ್ಬದಲ್ಲಿ ಭಾಗಿಯಾಗಬೇಕು ಎನ್ನುವ ಉದ್ದೇಶದಿಂದ ಮೋದಿ ಸರ್ಕಾರ ಹರ್ ಘರ್ ತಿರಂಗಾ ಅಭಿಯಾನವನ್ನು ಜಾರಿಗೆ ತಂದಿದೆ. ಅದರಂತೆ ಸ್ವಾತಂತ್ರ್ಯೋತ್ಸವದ ಸಂಭ್ರಮದ ಕ್ಷಣದಲ್ಲಿ ನಿಮ್ಮ ಮನೆಯ ಮುಂದೆ ಧ್ವಜಾರೋಹಣ ಮಾಡಿ ಗೌರವ ಸಲ್ಲಿಸಬಹುದಾಗಿದೆ.

ಇದನ್ನು ಪ್ರೋತ್ಸಾಹಿಸುವ ನಿಟ್ಟಿನಿಂದ ಮೋದಿ ಸರ್ಕಾರ ಹರ್ ಘರ್ ತಿರಂಗಾ ಸರ್ಟಿಫಿಕೇಟ್ ನ್ನೂ ನೀಡುತ್ತಿದೆ. ಇದಕ್ಕಾಗಿ ನೀವು ಮಾಡಬೇಕಾಗಿರುವುದು ಸಿಂಪಲ್ ಕೆಲಸ. ಏನು ಮಾಡಬೇಕು ಎಂದು ಇಲ್ಲಿ ನೋಡಿ.

ಹರ್ ಘರ್ ತಿರಂಗಾ ಸರ್ಟಿಫಿಕೇಟ್ ಪಡೆಯುವುದು ಹೇಗೆ?
https://harghartiranga.com/ ಎಂಬ Website ಗೆ ತೆರಳಿ Upload Selfie ಎಂಬ ಬಟನ್ ಕ್ಲಿಕ್ ಮಾಡಿ. ಅಲ್ಲಿ ನಿಮ್ಮ ಹೆಸರು, ಮೊಬೈಲ್ ಸಂಖ್ಯೆ, ದೇಶ/ರಾಜ್ಯ ವಿವರಗಳನ್ನು ನೀಡಿ ತಿರಂಗಾ ಜೊತೆಗೆ ನೀವು ತೆಗೆದುಕೊಂಡ ಸೆಲ್ಫೀಯನ್ನು ಅಪ್ ಲೋಡ್ ಮಾಡಿ ಕ್ಲಿಕ್ ಕೊಡಿ. ಬಳಿಕ ಜನರೇಟ್ ಸರ್ಟಿಫಿಕೇಟ್ ಆಯ್ಕೆ ಕ್ಲಿಕ್ ಮಾಡಿ ನಿಮ್ಮ ಸರ್ಟಿಫಿಕೇಟ್ ನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು. ಕಳೆದ ವರ್ಷ ಈ ಅಭಿಯಾನದಲ್ಲಿ 23 ಕೋಟಿ ಕುಟುಂಬದವರು ತಮ್ಮ ಮನೆ ಮುಂದೆ ಧ್ವಜಾರೋಹಣ ಮಾಡಿದ ಫೋಟೋಗಳನ್ನು ಹಂಚಿಕೊಂಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments